23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಗೇರುಕಟ್ಟೆ 52ನೇ ವಷ೯ದ ಶ್ರೀ ಗಣೇಶೋತ್ಸವ ಪ್ರಯುಕ್ತ ಕೆಸರ್ಡೊಂಜಿದಿನ

ಬೆಳ್ತಂಗಡಿ : ಗೇರುಕಟ್ಟೆ 52 ನೇ ವರ್ಷದ ಶ್ರೀ ಗಣೇಶೋತ್ಸವ ಪ್ರಯುಕ್ತ ಸಾರ್ವಜನಿಕರಿಗೆ ಕೆಸರ್ ಡೊಂಜಿ ದಿನ ಕಾರ್ಯಕ್ರಮ ಆ.25 ರಂದು ಬದಿನಡೆ ದೇವಸ್ಥಾನದ ಹತ್ತಿರದ ಗದ್ದೆಯಲ್ಲಿ ನಡೆಯಿತು. ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು.

ತೆಂಗಿನಕಾಯಿ ಹೊಡೆಯುವ ಮೂಲಕ ಗದ್ದೆಯ ಮಾಲೀಕ ರೇಜಿನಾಲ್ಡ್ ಕ್ರೀಡೆಗೆ ಚಾಲನೆ ನೀಡಿದರು. ಕನ್ನಡ ಉಪನ್ಯಾಸಕರಾದ ಕೇಶವ ಬಂಗೇರ ಸಂದರ್ಭೋಚಿತವಾಗಿ ಮಾತನಾಡಿದರು. ಸಮಿತಿ ಗೌರವಾಧ್ಯಕ್ಷ ಪುರುಷೋತ್ತಮ , ಉಪಾಧ್ಯಕ್ಷರಾದ ಶರತ್ ಶೆಟ್ಟಿ ಕೆ,ಉಮೇಶ್ ಶೆಟ್ಟಿ ಎಸ್, ಪ್ರಧಾನ ಕಾರ್ಯದರ್ಶಿ ರಂಜನ್ ಹೆಚ್,ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗೌರವಾಧ್ಯಕ್ಷ ತುಕಾರಾಂ ಪೂಜಾರಿ, ಕಾರ್ಯದರ್ಶಿಗಳಾದ ಪುರಂದರ ಜಿ,ರಾಜೇಶ್

ಪೆಂರ್ಬುಡ,ಯುವರಾಜ ಎಮ್,ರವೀಂದ್ರ ಸಾಲ್ಯಾನ್, ಶ್ರೇಯಶ್ ಹೆಚ್,ಕೋಶಾಧಿಕಾರಿ ಯೋಗೀಶ್ ಸುವರ್ಣ ಎ, ಲೆಕ್ಕ ಪರಿಶೋಧಕ ಶೇಖರ ನಾಯ್ಕ, ಸಂಚಾಲಕರಾದ ಕರಣಾಕರ ಶೆಟ್ಟಿ ಕೆ,ನವೀನ್ ಗೌಡ ಡಿ.ಗಣೇಶ್ ಕೆ, ದೈಹಿಕ ಶಿಕ್ಷಣ ಶಿಕ್ಷಕ ಸುಂದರ ನಾಯ್ಕ ಹಾಗೂ ಸಮಿತಿ ಸದಸ್ಯರು ಹಾಗೂ ಕ್ರೀಡಾ ಪಟ್ಟುಗಳು,ಅಭಿಮಾನಿಗಳು ಬಾಗಹಿಸಿದರು. ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ಬಗೆಯ ಆಟೋಟ ಸ್ಪರ್ಧೆ ನಡೆಯಿತು. ಗದ್ದೆಯ ಮಾಲೀಕರಾದ ರೆಜಿನಾಲ್ಡ್ ಮತ್ತು ಪೆಡ್ಡಿ ಸಹೋದರರು ಕ್ರೀಡೆಗೆ ಸಹಕರಿಸಿದರು.ಡಾಕಯ್ಯ ಗೌಡ ಹೆಚ್. ಸ್ವಾಗತಿಸಿ, ವಂದಿಸಿದರು.

Related posts

ಅಲೆಕ್ಕಿ ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ

Suddi Udaya

ಅರಿಕೆಗುಡ್ಡೆ ಸಭಾಭವನಕ್ಕೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 5 ಲಕ್ಷ ಅನುದಾನ ಮಂಜೂರು

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಉಜಿರೆ ಮೋಹನ್ ಕುಮಾರ್ ಮಾಲಕತ್ವದ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಮಾ.30-ಎ.6: ಬಳಂಜ ಶ್ರೀ ಪಂಚಲಿಂಗೇಶ್ವರ- ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!