24.4 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

ಬೆಳ್ತಂಗಡಿ : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ (83) ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ಅವರನ್ನು ಕೊಲೆ ಮಾಡಿದ ಆರೋಪಿಗಳಾದ ಆಳಿಯ ರಾಘವೇಂದ್ರ ಕೆಧಿಲಾಯ( 53) ಮತ್ತು ಮೊಮ್ಮಗ ಮುರುಳಿಕೃಷ್ಣ (21) ಅವರನ್ನು ಧರ್ಮಸ್ಥಳ ಪೊಲೀಸರು ಆ.24 ರಂದು ರಾತ್ರಿ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು ನ್ಯಾಯಾಧೀಶರು ನ್ಯಾಯಂಗ ಬಂಧನ ವಿಧಿಸಿದ್ದಾರೆ.

ಧರ್ಮಸ್ಥಳ ಪೊಲೀಸರು ಆರೋಪಿಗಳಿಬ್ಬರನ್ನು ಆ.24 ರಂದು ರಾತ್ರಿ ಮಂಗಳೂರು ಸಬ್ ಜೈಲಿಗೆ ಕಳುಹಿಸಿದ್ದು. ಆ.27 ರಂದು ಮತ್ತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಹೆಚ್ಚಿನ ವಿಚಾರಣೆಗೆ ಪಡೆಯಲಿದ್ದಾರೆ ಎಂದು ಪೊಲೀಸ್ ಮೂಲಗಳು ಮಹಾ ಎಕ್ಸ್ ಪ್ರೆಸ್ ವೆಬ್ ಸೈಟ್ ಗೆ ತಿಳಿಸಿದ್ದಾರೆ.

Related posts

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಖಂಡನೆ: ಜಿಲ್ಲಾ ಬಂದ್‌ಗೆ ಹಿಂದೂ ಸಂಘಟನೆಗಳ ಕರೆ : ಬೆಳ್ತಂಗಡಿ ತಾಲೂಕಿನ ಪೇಟೆಗಳಲ್ಲಿ ಭಾಗಶಃ ಅಂಗಡಿ-ಮುಂಗಟ್ಟುಗಳು ಬಂದ್

Suddi Udaya

ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕಣಿಯೂರು ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya
error: Content is protected !!