23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

ಬೆಳ್ತಂಗಡಿ : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ (83) ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ಅವರನ್ನು ಕೊಲೆ ಮಾಡಿದ ಆರೋಪಿಗಳಾದ ಆಳಿಯ ರಾಘವೇಂದ್ರ ಕೆಧಿಲಾಯ( 53) ಮತ್ತು ಮೊಮ್ಮಗ ಮುರುಳಿಕೃಷ್ಣ (21) ಅವರನ್ನು ಧರ್ಮಸ್ಥಳ ಪೊಲೀಸರು ಆ.24 ರಂದು ರಾತ್ರಿ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು ನ್ಯಾಯಾಧೀಶರು ನ್ಯಾಯಂಗ ಬಂಧನ ವಿಧಿಸಿದ್ದಾರೆ.

ಧರ್ಮಸ್ಥಳ ಪೊಲೀಸರು ಆರೋಪಿಗಳಿಬ್ಬರನ್ನು ಆ.24 ರಂದು ರಾತ್ರಿ ಮಂಗಳೂರು ಸಬ್ ಜೈಲಿಗೆ ಕಳುಹಿಸಿದ್ದು. ಆ.27 ರಂದು ಮತ್ತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಹೆಚ್ಚಿನ ವಿಚಾರಣೆಗೆ ಪಡೆಯಲಿದ್ದಾರೆ ಎಂದು ಪೊಲೀಸ್ ಮೂಲಗಳು ಮಹಾ ಎಕ್ಸ್ ಪ್ರೆಸ್ ವೆಬ್ ಸೈಟ್ ಗೆ ತಿಳಿಸಿದ್ದಾರೆ.

Related posts

ಜು.17: ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ಕುಪ್ಪೆಟ್ಟಿಯಲ್ಲಿ ರಿಕ್ಷಾ ಮತ್ತು ನಂದಿನಿ ಟೆಂಪೋ ಡಿಕ್ಕಿ: ರಿಕ್ಷಾ ಚಾಲಕ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ವಾಣಿ ಕಾಲೇಜಿನಲ್ಲಿ ಕ್ವಾಟ್ರಿಕ್ಸ್-2k24 ಐಟಿ ಫೆಸ್ಟ್

Suddi Udaya

ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ ನಿಧನ

Suddi Udaya

ಮಾಜಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಅವರಿಂದ ಗುರುದ್ವಾರ ಭೇಟಿ

Suddi Udaya
error: Content is protected !!