23.3 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಗೇರುಕಟ್ಟೆ 52ನೇ ವಷ೯ದ ಶ್ರೀ ಗಣೇಶೋತ್ಸವ ಪ್ರಯುಕ್ತ ಕೆಸರ್ಡೊಂಜಿದಿನ

ಬೆಳ್ತಂಗಡಿ : ಗೇರುಕಟ್ಟೆ 52 ನೇ ವರ್ಷದ ಶ್ರೀ ಗಣೇಶೋತ್ಸವ ಪ್ರಯುಕ್ತ ಸಾರ್ವಜನಿಕರಿಗೆ ಕೆಸರ್ ಡೊಂಜಿ ದಿನ ಕಾರ್ಯಕ್ರಮ ಆ.25 ರಂದು ಬದಿನಡೆ ದೇವಸ್ಥಾನದ ಹತ್ತಿರದ ಗದ್ದೆಯಲ್ಲಿ ನಡೆಯಿತು. ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು.

ತೆಂಗಿನಕಾಯಿ ಹೊಡೆಯುವ ಮೂಲಕ ಗದ್ದೆಯ ಮಾಲೀಕ ರೇಜಿನಾಲ್ಡ್ ಕ್ರೀಡೆಗೆ ಚಾಲನೆ ನೀಡಿದರು. ಕನ್ನಡ ಉಪನ್ಯಾಸಕರಾದ ಕೇಶವ ಬಂಗೇರ ಸಂದರ್ಭೋಚಿತವಾಗಿ ಮಾತನಾಡಿದರು. ಸಮಿತಿ ಗೌರವಾಧ್ಯಕ್ಷ ಪುರುಷೋತ್ತಮ , ಉಪಾಧ್ಯಕ್ಷರಾದ ಶರತ್ ಶೆಟ್ಟಿ ಕೆ,ಉಮೇಶ್ ಶೆಟ್ಟಿ ಎಸ್, ಪ್ರಧಾನ ಕಾರ್ಯದರ್ಶಿ ರಂಜನ್ ಹೆಚ್,ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗೌರವಾಧ್ಯಕ್ಷ ತುಕಾರಾಂ ಪೂಜಾರಿ, ಕಾರ್ಯದರ್ಶಿಗಳಾದ ಪುರಂದರ ಜಿ,ರಾಜೇಶ್

ಪೆಂರ್ಬುಡ,ಯುವರಾಜ ಎಮ್,ರವೀಂದ್ರ ಸಾಲ್ಯಾನ್, ಶ್ರೇಯಶ್ ಹೆಚ್,ಕೋಶಾಧಿಕಾರಿ ಯೋಗೀಶ್ ಸುವರ್ಣ ಎ, ಲೆಕ್ಕ ಪರಿಶೋಧಕ ಶೇಖರ ನಾಯ್ಕ, ಸಂಚಾಲಕರಾದ ಕರಣಾಕರ ಶೆಟ್ಟಿ ಕೆ,ನವೀನ್ ಗೌಡ ಡಿ.ಗಣೇಶ್ ಕೆ, ದೈಹಿಕ ಶಿಕ್ಷಣ ಶಿಕ್ಷಕ ಸುಂದರ ನಾಯ್ಕ ಹಾಗೂ ಸಮಿತಿ ಸದಸ್ಯರು ಹಾಗೂ ಕ್ರೀಡಾ ಪಟ್ಟುಗಳು,ಅಭಿಮಾನಿಗಳು ಬಾಗಹಿಸಿದರು. ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ಬಗೆಯ ಆಟೋಟ ಸ್ಪರ್ಧೆ ನಡೆಯಿತು. ಗದ್ದೆಯ ಮಾಲೀಕರಾದ ರೆಜಿನಾಲ್ಡ್ ಮತ್ತು ಪೆಡ್ಡಿ ಸಹೋದರರು ಕ್ರೀಡೆಗೆ ಸಹಕರಿಸಿದರು.ಡಾಕಯ್ಯ ಗೌಡ ಹೆಚ್. ಸ್ವಾಗತಿಸಿ, ವಂದಿಸಿದರು.

Related posts

ನಾರಾವಿ ಮಾಂಡೋವಿ ಮೋಟಾರ್‍ಸ್ ಶೋರೂಮ್ ನಲ್ಲಿ ಡಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

Suddi Udaya

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಪುದುವೆಟ್ಟು ಗ್ರಾ.ಪಂ.ನ ಗ್ರಾಮ ಸಭೆ

Suddi Udaya

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಮತ್ತಷ್ಟು ವಿಘ್ನ : ಚುನಾವಣೆಯಲ್ಲಿ ನಿಯಮಗಳ ಉಲ್ಲಂಘನೆ ಮೂರು ಮಂದಿ ನಿರ್ದೇಶಕರಿಂದ ಚುನಾವಣಾಧಿಕಾರಿಗಳಿಗೆ ಮನವಿ

Suddi Udaya
error: Content is protected !!