22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಗೇರುಕಟ್ಟೆ 52ನೇ ವಷ೯ದ ಶ್ರೀ ಗಣೇಶೋತ್ಸವ ಪ್ರಯುಕ್ತ ಕೆಸರ್ಡೊಂಜಿದಿನ

ಬೆಳ್ತಂಗಡಿ : ಗೇರುಕಟ್ಟೆ 52 ನೇ ವರ್ಷದ ಶ್ರೀ ಗಣೇಶೋತ್ಸವ ಪ್ರಯುಕ್ತ ಸಾರ್ವಜನಿಕರಿಗೆ ಕೆಸರ್ ಡೊಂಜಿ ದಿನ ಕಾರ್ಯಕ್ರಮ ಆ.25 ರಂದು ಬದಿನಡೆ ದೇವಸ್ಥಾನದ ಹತ್ತಿರದ ಗದ್ದೆಯಲ್ಲಿ ನಡೆಯಿತು. ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು.

ತೆಂಗಿನಕಾಯಿ ಹೊಡೆಯುವ ಮೂಲಕ ಗದ್ದೆಯ ಮಾಲೀಕ ರೇಜಿನಾಲ್ಡ್ ಕ್ರೀಡೆಗೆ ಚಾಲನೆ ನೀಡಿದರು. ಕನ್ನಡ ಉಪನ್ಯಾಸಕರಾದ ಕೇಶವ ಬಂಗೇರ ಸಂದರ್ಭೋಚಿತವಾಗಿ ಮಾತನಾಡಿದರು. ಸಮಿತಿ ಗೌರವಾಧ್ಯಕ್ಷ ಪುರುಷೋತ್ತಮ , ಉಪಾಧ್ಯಕ್ಷರಾದ ಶರತ್ ಶೆಟ್ಟಿ ಕೆ,ಉಮೇಶ್ ಶೆಟ್ಟಿ ಎಸ್, ಪ್ರಧಾನ ಕಾರ್ಯದರ್ಶಿ ರಂಜನ್ ಹೆಚ್,ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗೌರವಾಧ್ಯಕ್ಷ ತುಕಾರಾಂ ಪೂಜಾರಿ, ಕಾರ್ಯದರ್ಶಿಗಳಾದ ಪುರಂದರ ಜಿ,ರಾಜೇಶ್

ಪೆಂರ್ಬುಡ,ಯುವರಾಜ ಎಮ್,ರವೀಂದ್ರ ಸಾಲ್ಯಾನ್, ಶ್ರೇಯಶ್ ಹೆಚ್,ಕೋಶಾಧಿಕಾರಿ ಯೋಗೀಶ್ ಸುವರ್ಣ ಎ, ಲೆಕ್ಕ ಪರಿಶೋಧಕ ಶೇಖರ ನಾಯ್ಕ, ಸಂಚಾಲಕರಾದ ಕರಣಾಕರ ಶೆಟ್ಟಿ ಕೆ,ನವೀನ್ ಗೌಡ ಡಿ.ಗಣೇಶ್ ಕೆ, ದೈಹಿಕ ಶಿಕ್ಷಣ ಶಿಕ್ಷಕ ಸುಂದರ ನಾಯ್ಕ ಹಾಗೂ ಸಮಿತಿ ಸದಸ್ಯರು ಹಾಗೂ ಕ್ರೀಡಾ ಪಟ್ಟುಗಳು,ಅಭಿಮಾನಿಗಳು ಬಾಗಹಿಸಿದರು. ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ಬಗೆಯ ಆಟೋಟ ಸ್ಪರ್ಧೆ ನಡೆಯಿತು. ಗದ್ದೆಯ ಮಾಲೀಕರಾದ ರೆಜಿನಾಲ್ಡ್ ಮತ್ತು ಪೆಡ್ಡಿ ಸಹೋದರರು ಕ್ರೀಡೆಗೆ ಸಹಕರಿಸಿದರು.ಡಾಕಯ್ಯ ಗೌಡ ಹೆಚ್. ಸ್ವಾಗತಿಸಿ, ವಂದಿಸಿದರು.

Related posts

ಮಡಂತ್ಯಾರು: ಬಂಗೇರಕಟ್ಟೆ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25

Suddi Udaya

ಸುದ್ದಿ ಉದಯ ವಾರಪತ್ರಿಕೆ ವೀಕ್ಷಿಸಿ, ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಖ್ಯಾತ ಚಲನ ಚಿತ್ರ ನಟ,ಸ್ಪೂರ್ತಿಯ ಮಾತುಗಾರ ರಮೇಶ್ ಅರವಿಂದ್

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ವಿಡಿಯೋ: ಯುವಕನ ಮೇಲೆ ಪ್ರಕರಣ ದಾಖಲು

Suddi Udaya

ಮೇಲಂತಬೆಟ್ಟು: ನಲ್ಕೆತ್ಯಾರು ಬ್ರಹ್ಮಬೈದರ್ಕಳ ಗರಡಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ವೇಣೂರು ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಿಂದ ರಕ್ಷಿತ್ ಶಿವರಾಂರವರಿಗೆ ಅಭಿನಂದನೆ

Suddi Udaya
error: Content is protected !!