September 6, 2026
Uncategorized

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

ಬೆಳ್ತಂಗಡಿ : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ (83) ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ಅವರನ್ನು ಕೊಲೆ ಮಾಡಿದ ಆರೋಪಿಗಳಾದ ಆಳಿಯ ರಾಘವೇಂದ್ರ ಕೆಧಿಲಾಯ( 53) ಮತ್ತು ಮೊಮ್ಮಗ ಮುರುಳಿಕೃಷ್ಣ (21) ಅವರನ್ನು ಧರ್ಮಸ್ಥಳ ಪೊಲೀಸರು ಆ.24 ರಂದು ರಾತ್ರಿ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು ನ್ಯಾಯಾಧೀಶರು ನ್ಯಾಯಂಗ ಬಂಧನ ವಿಧಿಸಿದ್ದಾರೆ.

ಧರ್ಮಸ್ಥಳ ಪೊಲೀಸರು ಆರೋಪಿಗಳಿಬ್ಬರನ್ನು ಆ.24 ರಂದು ರಾತ್ರಿ ಮಂಗಳೂರು ಸಬ್ ಜೈಲಿಗೆ ಕಳುಹಿಸಿದ್ದು. ಆ.27 ರಂದು ಮತ್ತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಹೆಚ್ಚಿನ ವಿಚಾರಣೆಗೆ ಪಡೆಯಲಿದ್ದಾರೆ ಎಂದು ಪೊಲೀಸ್ ಮೂಲಗಳು ಮಹಾ ಎಕ್ಸ್ ಪ್ರೆಸ್ ವೆಬ್ ಸೈಟ್ ಗೆ ತಿಳಿಸಿದ್ದಾರೆ.

Related posts

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕನ್ನಡ ಮಾಧ್ಯಮ ಶಾಲೆಯ ತೃಪ್ತಿ ಕೆ. ರವರಿಗೆ 619 ಅಂಕ-ರಾಜ್ಯಕ್ಕೆ 7ನೇ ರ‍್ಯಾಂಕ್

Suddi Udaya

ಬಿಸಿಲಿನ ಬೇಗೆಗೆ ತಂಪೆರೆದ ವರುಣ

Suddi Udaya

ಧರ್ಮಸ್ಥಳ ಬೊಳಿಯಾರ್‌ನ 15ನೇ ಸ್ಥಳದಲ್ಲಿ ಪತ್ತೆಯಾಗದ ಶವದ ಅವಶೇಷಗಳು

Suddi Udaya

ಶ್ರೀ ಸ್ಟಾರ್ ಯುವಕ ಮಂಡಲ & ಶ್ರೀ ಸ್ಟಾರ್ ಮಹಿಳಾ ಮಂಡಲ ಮತ್ತು ಊರ ಸಮಸ್ತ ಭಕ್ತ ಭಾಂದವರಿಂದನಾಗಚಾವಡಿ ಸಾನಿಧ್ಯ ಗುಂಪಲಾಜೆಯಲ್ಲಿ1001 ಹಣತೆ ಹಚ್ಚುವುದರ ಮೂಲಕ ಶ್ರದ್ಧಾ ಭಕ್ತಿಯಿಂದ ಸಾಮೂಹಿಕವಾಗಿ ದೀಪಾವಳಿ ಹಬ್ಬವನ್ನು ಆಚರಣೆ

Suddi Udaya

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ‌ಲ್ಲಿ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ

Suddi Udaya

ಗುರುವಾಯನಕೆರೆ:ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದವರಮಹಾಲಕ್ಷ್ಮೀ ಪೂಜೆ.

Suddi Udaya
error: Content is protected !!