22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಗೇರುಕಟ್ಟೆ 52ನೇ ವಷ೯ದ ಶ್ರೀ ಗಣೇಶೋತ್ಸವ ಪ್ರಯುಕ್ತ ಕೆಸರ್ಡೊಂಜಿದಿನ

ಬೆಳ್ತಂಗಡಿ : ಗೇರುಕಟ್ಟೆ 52 ನೇ ವರ್ಷದ ಶ್ರೀ ಗಣೇಶೋತ್ಸವ ಪ್ರಯುಕ್ತ ಸಾರ್ವಜನಿಕರಿಗೆ ಕೆಸರ್ ಡೊಂಜಿ ದಿನ ಕಾರ್ಯಕ್ರಮ ಆ.25 ರಂದು ಬದಿನಡೆ ದೇವಸ್ಥಾನದ ಹತ್ತಿರದ ಗದ್ದೆಯಲ್ಲಿ ನಡೆಯಿತು. ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು.

ತೆಂಗಿನಕಾಯಿ ಹೊಡೆಯುವ ಮೂಲಕ ಗದ್ದೆಯ ಮಾಲೀಕ ರೇಜಿನಾಲ್ಡ್ ಕ್ರೀಡೆಗೆ ಚಾಲನೆ ನೀಡಿದರು. ಕನ್ನಡ ಉಪನ್ಯಾಸಕರಾದ ಕೇಶವ ಬಂಗೇರ ಸಂದರ್ಭೋಚಿತವಾಗಿ ಮಾತನಾಡಿದರು. ಸಮಿತಿ ಗೌರವಾಧ್ಯಕ್ಷ ಪುರುಷೋತ್ತಮ , ಉಪಾಧ್ಯಕ್ಷರಾದ ಶರತ್ ಶೆಟ್ಟಿ ಕೆ,ಉಮೇಶ್ ಶೆಟ್ಟಿ ಎಸ್, ಪ್ರಧಾನ ಕಾರ್ಯದರ್ಶಿ ರಂಜನ್ ಹೆಚ್,ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗೌರವಾಧ್ಯಕ್ಷ ತುಕಾರಾಂ ಪೂಜಾರಿ, ಕಾರ್ಯದರ್ಶಿಗಳಾದ ಪುರಂದರ ಜಿ,ರಾಜೇಶ್

ಪೆಂರ್ಬುಡ,ಯುವರಾಜ ಎಮ್,ರವೀಂದ್ರ ಸಾಲ್ಯಾನ್, ಶ್ರೇಯಶ್ ಹೆಚ್,ಕೋಶಾಧಿಕಾರಿ ಯೋಗೀಶ್ ಸುವರ್ಣ ಎ, ಲೆಕ್ಕ ಪರಿಶೋಧಕ ಶೇಖರ ನಾಯ್ಕ, ಸಂಚಾಲಕರಾದ ಕರಣಾಕರ ಶೆಟ್ಟಿ ಕೆ,ನವೀನ್ ಗೌಡ ಡಿ.ಗಣೇಶ್ ಕೆ, ದೈಹಿಕ ಶಿಕ್ಷಣ ಶಿಕ್ಷಕ ಸುಂದರ ನಾಯ್ಕ ಹಾಗೂ ಸಮಿತಿ ಸದಸ್ಯರು ಹಾಗೂ ಕ್ರೀಡಾ ಪಟ್ಟುಗಳು,ಅಭಿಮಾನಿಗಳು ಬಾಗಹಿಸಿದರು. ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ಬಗೆಯ ಆಟೋಟ ಸ್ಪರ್ಧೆ ನಡೆಯಿತು. ಗದ್ದೆಯ ಮಾಲೀಕರಾದ ರೆಜಿನಾಲ್ಡ್ ಮತ್ತು ಪೆಡ್ಡಿ ಸಹೋದರರು ಕ್ರೀಡೆಗೆ ಸಹಕರಿಸಿದರು.ಡಾಕಯ್ಯ ಗೌಡ ಹೆಚ್. ಸ್ವಾಗತಿಸಿ, ವಂದಿಸಿದರು.

Related posts

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಹಿಂದೂ ದೇವಾಲಯಗಳನ್ನು ಸರಕಾರದ ಹಿಡಿತದಿಂದ ಮುಕ್ತಗೊಳಿಸಲು ಒಂದು ದಿನದ ಉಪವಾಸ ಸತ್ಯಾಗ್ರಹ

Suddi Udaya

ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ನಿಧನ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

Suddi Udaya

ಮುಂಡಾಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya
error: Content is protected !!