23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಉರುವಾಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಊರುವಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರೀ ಕೃಷ್ಣ ಸೇವಾ ಸಮಿತಿ ಕಾರಿಂಜ ಬಾಕಿಮಾರು ಇವರ ನೇತೃತ್ವದಲ್ಲಿ ಉರುವಾಲು ಗ್ರಾಮದ ಪಿಲಿಕಲ್ಲು ಮೈದಾನದಲ್ಲಿ ನಡೆಸಲಾಯಿತು. ಸಾರ್ವಜನಿಕರಿಗೆ, ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಸೇವಾ ಸಮಿತಿಯ ಅಧ್ಯಕ್ಷರಾದ ಹೇಮಂತ್ ಸಿ ಚೆಂಡೆತ್ತಿಮಾರು, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶವಂತ ಯನ್,ವಿಜಯ ಕುಮಾರ್ ಕಲ್ಲಳಿಕೆ, ವಿಘ್ನೇಶ್ವರ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಗೌಡ ನೀನಿ, ಉಪ್ಪಿನಂಗಡಿ ಠಾಣಾಧಿಕಾರಿ ಲಿಂಗರಾಜ್, ಡೀಕಯ್ಯ ಗೌಡ ನೀನಿ,ಮಂಜುನಾಥ ಗೌಡ ಪಿಲಿಕಲ್ಲು ಹಾಗೂ ಸತ್ಯನಾರಾಯಣ ಗೌಡ ಪಿಲಿಕಲ್ಲು ಹಾಜರಿದ್ದರು.ಆಟೋಟ ಸ್ಪರ್ಧೆಗಳನ್ನು ದಿನೇಶ್ ಚಿಕ್ಕಮಗಳೂರು ಇವರು ನಡೆಸಿಕೊಟ್ಟರು.ಕಾರ್ಯಕ್ರಮದ ನಿರೂಪಣೆಯನ್ನು ಸತೀಶ್ ಪೂಜಾರಿ ಪಿಲಿಕಲ್ಲು ನಡೆಸಿಕೊಟ್ಟರು.

Related posts

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಕುಂಭಾಭಿಷೇಕ ಪೂರ್ವಭಾವಿಯಾಗಿ ಚಪ್ಪರ ಮೂಹೂರ್ತ

Suddi Udaya

ವೇಣೂರುನಲ್ಲಿ ಶ್ರೀ ಸಾಯಿ ಗಿಫ್ಟ್ &ಟಾಯ್ಸ್ ಸೆಂಟರ್ ಶುಭಾರಂಭ

Suddi Udaya

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ

Suddi Udaya
error: Content is protected !!