25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಉರುವಾಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಊರುವಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರೀ ಕೃಷ್ಣ ಸೇವಾ ಸಮಿತಿ ಕಾರಿಂಜ ಬಾಕಿಮಾರು ಇವರ ನೇತೃತ್ವದಲ್ಲಿ ಉರುವಾಲು ಗ್ರಾಮದ ಪಿಲಿಕಲ್ಲು ಮೈದಾನದಲ್ಲಿ ನಡೆಸಲಾಯಿತು. ಸಾರ್ವಜನಿಕರಿಗೆ, ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಸೇವಾ ಸಮಿತಿಯ ಅಧ್ಯಕ್ಷರಾದ ಹೇಮಂತ್ ಸಿ ಚೆಂಡೆತ್ತಿಮಾರು, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶವಂತ ಯನ್,ವಿಜಯ ಕುಮಾರ್ ಕಲ್ಲಳಿಕೆ, ವಿಘ್ನೇಶ್ವರ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಗೌಡ ನೀನಿ, ಉಪ್ಪಿನಂಗಡಿ ಠಾಣಾಧಿಕಾರಿ ಲಿಂಗರಾಜ್, ಡೀಕಯ್ಯ ಗೌಡ ನೀನಿ,ಮಂಜುನಾಥ ಗೌಡ ಪಿಲಿಕಲ್ಲು ಹಾಗೂ ಸತ್ಯನಾರಾಯಣ ಗೌಡ ಪಿಲಿಕಲ್ಲು ಹಾಜರಿದ್ದರು.ಆಟೋಟ ಸ್ಪರ್ಧೆಗಳನ್ನು ದಿನೇಶ್ ಚಿಕ್ಕಮಗಳೂರು ಇವರು ನಡೆಸಿಕೊಟ್ಟರು.ಕಾರ್ಯಕ್ರಮದ ನಿರೂಪಣೆಯನ್ನು ಸತೀಶ್ ಪೂಜಾರಿ ಪಿಲಿಕಲ್ಲು ನಡೆಸಿಕೊಟ್ಟರು.

Related posts

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆ

Suddi Udaya

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

Suddi Udaya

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ರಾಜ್ಯ ಮಟ್ಟದ ಪ್ರಕೃತಿ ಚಿಕಿತ್ಸೆ,ಯೋಗ ಹಾಗೂ ಪೌಷ್ಠಿಕ ಆಹಾರ ಮಾಹಿತಿ ಶಿಬಿರ – 2026 ದ ಉದ್ಘಾಟನಾ ಸಮಾರಂಭ

Suddi Udaya

ನೆರಿಯ: ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ

Suddi Udaya
error: Content is protected !!