ಗ್ರಾಮಾಂತರ ಸುದ್ದಿ

ಉರುವಾಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಊರುವಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರೀ ಕೃಷ್ಣ ಸೇವಾ ಸಮಿತಿ ಕಾರಿಂಜ ಬಾಕಿಮಾರು ಇವರ ನೇತೃತ್ವದಲ್ಲಿ ಉರುವಾಲು ಗ್ರಾಮದ ಪಿಲಿಕಲ್ಲು ಮೈದಾನದಲ್ಲಿ ನಡೆಸಲಾಯಿತು. ಸಾರ್ವಜನಿಕರಿಗೆ, ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಸೇವಾ ಸಮಿತಿಯ ಅಧ್ಯಕ್ಷರಾದ ಹೇಮಂತ್ ಸಿ ಚೆಂಡೆತ್ತಿಮಾರು, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶವಂತ ಯನ್,ವಿಜಯ ಕುಮಾರ್ ಕಲ್ಲಳಿಕೆ, ವಿಘ್ನೇಶ್ವರ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಗೌಡ ನೀನಿ, ಉಪ್ಪಿನಂಗಡಿ ಠಾಣಾಧಿಕಾರಿ ಲಿಂಗರಾಜ್, ಡೀಕಯ್ಯ ಗೌಡ ನೀನಿ,ಮಂಜುನಾಥ ಗೌಡ ಪಿಲಿಕಲ್ಲು ಹಾಗೂ ಸತ್ಯನಾರಾಯಣ ಗೌಡ ಪಿಲಿಕಲ್ಲು ಹಾಜರಿದ್ದರು.ಆಟೋಟ ಸ್ಪರ್ಧೆಗಳನ್ನು ದಿನೇಶ್ ಚಿಕ್ಕಮಗಳೂರು ಇವರು ನಡೆಸಿಕೊಟ್ಟರು.ಕಾರ್ಯಕ್ರಮದ ನಿರೂಪಣೆಯನ್ನು ಸತೀಶ್ ಪೂಜಾರಿ ಪಿಲಿಕಲ್ಲು ನಡೆಸಿಕೊಟ್ಟರು.

Related posts

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

Suddi Udaya

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜರಿಗೆ ಸ್ವಾಮೀಜಿಯವರಿಂದ ಆಶೀರ್ವಾದ:

Suddi Udaya

ಬಳಂಜ: ಗಾಳಿಯ ರಭಸಕ್ಕೆ ಹಾರಿ ಹೋದ ಹಟ್ಟಿಯ ಶೀಟ್ : ಅಪಾರ ಹಾನಿ

Suddi Udaya

ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಜು.13: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ : ವಿವಿಧ ಪ್ರಕರಣಗಳು ಇತ್ಯರ್ಥಗೊಳಿಸಲು ಅವಕಾಶ

Suddi Udaya
error: Content is protected !!