30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಊರುವಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರೀ ಕೃಷ್ಣ ಸೇವಾ ಸಮಿತಿ ಕಾರಿಂಜ ಬಾಕಿಮಾರು ಇವರ ನೇತೃತ್ವದಲ್ಲಿ ಉರುವಾಲು ಗ್ರಾಮದ ಪಿಲಿಕಲ್ಲು ಮೈದಾನದಲ್ಲಿ ನಡೆಸಲಾಯಿತು. ಸಾರ್ವಜನಿಕರಿಗೆ, ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಸೇವಾ ಸಮಿತಿಯ ಅಧ್ಯಕ್ಷರಾದ ಹೇಮಂತ್ ಸಿ ಚೆಂಡೆತ್ತಿಮಾರು, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶವಂತ ಯನ್,ವಿಜಯ ಕುಮಾರ್ ಕಲ್ಲಳಿಕೆ, ವಿಘ್ನೇಶ್ವರ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಗೌಡ ನೀನಿ, ಉಪ್ಪಿನಂಗಡಿ ಠಾಣಾಧಿಕಾರಿ ಲಿಂಗರಾಜ್, ಡೀಕಯ್ಯ ಗೌಡ ನೀನಿ,ಮಂಜುನಾಥ ಗೌಡ ಪಿಲಿಕಲ್ಲು ಹಾಗೂ ಸತ್ಯನಾರಾಯಣ ಗೌಡ ಪಿಲಿಕಲ್ಲು ಹಾಜರಿದ್ದರು.ಆಟೋಟ ಸ್ಪರ್ಧೆಗಳನ್ನು ದಿನೇಶ್ ಚಿಕ್ಕಮಗಳೂರು ಇವರು ನಡೆಸಿಕೊಟ್ಟರು.ಕಾರ್ಯಕ್ರಮದ ನಿರೂಪಣೆಯನ್ನು ಸತೀಶ್ ಪೂಜಾರಿ ಪಿಲಿಕಲ್ಲು ನಡೆಸಿಕೊಟ್ಟರು.

Related posts

ರಕ್ಷಿತ್ ಶಿವರಾಂ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಮದು ಆದ ನಾಯಕನಾದರೆ, ಬೆಂಗಳೂರಿನಲ್ಲಿದ್ದ ಹರೀಶ್ ಪೂಂಜ ಬೆಳ್ತಂಗಡಿಗೆ ಆಮದು ಆಗಿ ಚುನಾವಣೆಗೆ ನಿಲ್ಲಲಿಲ್ಲವೇ: ಧರಣೇಂದ್ರ ಕುಮಾರ್

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ತಾಲೂಕಿನ ಅಭಿವೃದ್ದಿಯಲ್ಲಿ ಭ್ರಷ್ಟಾಚಾರ, ಸ್ಜಜನಪಕ್ಷಪಾತಕ್ಕೆ ಅವಕಾಶವಿಲ್ಲ- ರಕ್ಷಿತ್ ಶಿವರಾಂ ಭರವಸೆ

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Suddi Udaya
error: Content is protected !!