23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಯೋಗಾಸನದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಲ್ಮಂಜ : ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಯೋಗಾಸನದಲ್ಲಿ ಸರಕಾರಿ ಪ್ರೌಢಶಾಲೆ ಕಲ್ಮಂಜದ ಬಾಲಕ ಬಾಲಕಿಯರು ತಾಲೂಕು ಚಾಂಪಿಯನ್ ರಾಗಿ ಹೊರಹೊಮ್ಮಿದ್ದು ಒಟ್ಟು 11 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ರಿದಮಿಕ್ ನಲ್ಲಿ ಪ್ರತೀಕ್ ಕಾಮತ್ ಮತ್ತು ಪೂರ್ಣಿಮಾˌಆರ್ಟಿಸ್ಟಿಕ್ ನಲ್ಲಿ ರಂಜನ್ ಮತ್ತು ಮನ್ವಿತಾˌ ಟ್ರಡಿಷನಲ್ U 17 ನಲ್ಲಿ ಸುಮಂತ್ ಮತ್ತು ಸಂದೇಶ್ ಗೌಡˌ ಟ್ರಡಿಷನಲ್ U 17 ಬಾಲಕಿಯರ ವಿಭಾಗದಲ್ಲಿ ಅಂಕಿತಾˌ ಶಿವಾನಿˌಶ್ರಾವ್ಯ ಮತ್ತು ರೇಷ್ಮಾ ಟ್ರಡಿಷನಲ್ U 14 ನಲ್ಲಿ ದೀಪಾಶ್ರೀ ಮತ್ತು ಸುದೀಪ್ ಆಯ್ಕೆಯಾಗಿದ್ದು U 17 ನಲ್ಲಿ ಶ್ರಾವ್ಯ ” ಯೋಗ ಕುಮಾರಿ “ಪ್ರಶಸ್ತಿ ಗಳಿಸಿರುತ್ತಾರೆ. ಇವರಿಗೆ ಆಂಗ್ಲ ಭಾಷಾ ಶಿಕ್ಷಕಿ ಪ್ರೇಮಲತಾ ತರಬೇತಿ ನೀಡಿರುತ್ತಾರೆ.

Related posts

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬಿಜೆಪಿ ಶಿರ್ಲಾಲು ಬೂತ್ ಸಂಖ್ಯೆ 9ರ ಅಧ್ಯಕ್ಷರಾಗಿ ವಿಜಯಕುಮಾರ್, ಕಾರ್ಯದರ್ಶಿಯಾಗಿ ರಮೇಶ್ ಎನ್ ಆಯ್ಕೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವಿವಿಧ ಸರಕಾರಿ ಶಾಲೆಗಳಿಗೆ ಸ್ಯಾನಿಟರಿ ಪ್ಯಾಡ್ ಗಳ ವಿತರಣೆ

Suddi Udaya

ಜ.15: ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರ 79ನೇ ಹುಟ್ಟುಹಬ್ಬದ ಪ್ರಯುಕ್ತ ‘ಬೃಹತ್ ರಕ್ತದಾನ’ ಶಿಬಿರ

Suddi Udaya
error: Content is protected !!