July 23, 2026
Uncategorized

ಕಾಯರ್ತಡ್ಕ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಆಚರಣೆ

ಕಳೆಂಜ : ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನವನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಗ್ರಾಮ ಸಮಿತಿ ಕಳೆಂಜ ಕಾಯರ್ತಡ್ಕ ವತಿಯಿಂದ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಳೆಂಜ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಜನಾರ್ದನ ಕಲ್ಕಟ್ಟ, ದೇವಸ್ಥಾನ ಅಧ್ಯಕ್ಷ ಆನಂದ ಗೌಡ ಮರಕಡ, ದೇವಸ್ಥಾನ ಆಡಳಿತ ಮೊಕ್ತೇಸರರಾದ ನೊಣಯ್ಯ ಗೌಡ ಎಲಿಮಾರು, ಅಶೋಕ್ ಅಶ್ವತ್ತಡಿ ಸಸ್ಥoಗ ಪ್ರಮುಖ್ ವಿ.ಚ್. ಪಿ. ಬೆಳ್ತಂಗಡಿ ಪ್ರಖಂಡ ಹಾಗೂ ದೇವಸ್ಥಾನದ ಪದಾಧಿಕಾರಿಗಳು, ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಕಾಳಜಿಯ ಯಶಸ್ವೀ ಪ್ರಯೋಗಗಳು

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ಜ.17-18: ಬಂದಾರು ಕೊಂಕನೊಟ್ಟು ತರವಾಡು ಮನೆಯಲ್ಲಿ ಸಾನಿಧ್ಯ ದೈವಗಳ ನೇಮೋತ್ಸವ

Suddi Udaya
error: Content is protected !!