September 6, 2026
Uncategorized

ಕಾಯರ್ತಡ್ಕ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಆಚರಣೆ

ಕಳೆಂಜ : ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನವನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಗ್ರಾಮ ಸಮಿತಿ ಕಳೆಂಜ ಕಾಯರ್ತಡ್ಕ ವತಿಯಿಂದ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಳೆಂಜ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಜನಾರ್ದನ ಕಲ್ಕಟ್ಟ, ದೇವಸ್ಥಾನ ಅಧ್ಯಕ್ಷ ಆನಂದ ಗೌಡ ಮರಕಡ, ದೇವಸ್ಥಾನ ಆಡಳಿತ ಮೊಕ್ತೇಸರರಾದ ನೊಣಯ್ಯ ಗೌಡ ಎಲಿಮಾರು, ಅಶೋಕ್ ಅಶ್ವತ್ತಡಿ ಸಸ್ಥoಗ ಪ್ರಮುಖ್ ವಿ.ಚ್. ಪಿ. ಬೆಳ್ತಂಗಡಿ ಪ್ರಖಂಡ ಹಾಗೂ ದೇವಸ್ಥಾನದ ಪದಾಧಿಕಾರಿಗಳು, ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಅಂಟೆಮಜಲುಓಬಯ್ಯ ಮಲೆಕುಡಿಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಾಣಿಜ್ಯ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ದ.ಕ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ದೇವಿಪ್ರಸಾದ್ ನೇಮಕ

Suddi Udaya

ಮತ್ತೊಬ್ಬ ಆಂಬುಲೆನ್ಸ್ ಚಾಲಕ ಶಶಿರಾಜ್ ಶೆಟ್ಟಿ ರವರಿಗೆ ಎಸ್.ಐ.ಟಿ ಬುಲಾವ್:

Suddi Udaya
error: Content is protected !!