25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

ಉಜಿರೆ: ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಇದರ ಆಡಳಿತ ಸಮಿತಿಯ ಮಹಾಸಭೆಯೂ ಆ. 25 ರಂದು ನೂತನ ಉಜಿರೆಯ ಮದ್ರಸ ಹಾಲ್ ನಲ್ಲಿ ನಡೆಯಿತು.

ಕೇಂದ್ರ ಮಸೀದಿಯ ಅಧ್ಯಕ್ಷ ಬಿ.ಎಮ್ ಹಮೀದ್ ಹಾಜಿ ರವರ ಅಧ್ಯಕ್ಷತೆಯಲ್ಲಿ ನೂತನ ಮದ್ರಸ ಹಾಲ್ ನಲ್ಲಿ ನಡೆಯಿತು.

ಸದರ್ ಉಸ್ತಾದ್ ಉಮರುಲ್ ಫಾರೂಖ್ ಸಅದಿ ಪದ್ಮುಂಜ ದುವಾ ನಿರ್ವಹಿಸಿದರು. ನೂತನ ಅಧ್ಯಕ್ಷರಾಗಿ ಅಲ್ ಹಾಜ್ ಸಯ್ಯಿದ್ ಹುಸೈನ್ ತಂಗಳ್ ಕುಂಟಿನಿ, ಉಪಾಧ್ಯಕ್ಷರಾಗಿ ಹೈದರ್ ಫಿಶ್ ಕುಂಟಿನಿ, ಪ್ರ.ಕಾರ್ಯದರ್ಶಿಯಾಗಿ ಸುಲೈಮಾನ್ ಬದ್ರಿಯಾ ಹಾಗೂ ಕೋಶಾಧಿಕಾರಿಯಾಗಿ ಮೊಯ್ದಿನ್ ಕುಂಟಿನಿ ಸರ್ವಾನುಮತದಿಂದ ಆಯ್ಕೆಯಾದರು.

ಮುಖ್ಯ ವೀಕ್ಷಕರಾಗಿ ಕೇಂದ್ರ ಮಸೀದಿ ಕಾರ್ಯದರ್ಶಿ ಮುಹಮ್ಮದ್ ಕೆ.ಎಸ್.ಆರ್.ಟಿ.ಸಿ ಹಾಗೂ ಕೋಶಾಧಿಕಾರಿ ಇಬ್ರಾಹಿಂ ವಾಫಿರ್ ಭಾಗವಹಿಸಿದ್ದರು. ಸಲಹೆಗಾರರಾಗಿ ಯೂಸುಫ್ ಹಾಜಿ, ಅಬೂಬಕ್ಕರ್ ಬಂಗಾಡಿ ,ಅಬೂಬಕ್ಕರ್ ಪಂಡಿತ್ ರನ್ನು ಆಯ್ಕೆ ಮಾಡಲಾಯಿತು.

29 ಸದಸ್ಯರನ್ನು ಒಳಗೊಂಡ ನೂತನ ಸಮೀತಿಗೆ ಹಾಜಿ ಅಬ್ದುಲ್ ಹಮೀದ್ ಶುಭ ಹಾರೈಸಿದರು.

Related posts

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದ ಮಾಜಿ ಶಾಸಕ ಕೆ. ವಸಂತ ಬಂಗೇರ

Suddi Udaya

ವೇಣೂರಿನಲ್ಲಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ವತಿಯಿಂದ ದಶಲಕ್ಷಣ ಪರ್ವ ಆಚರಣೆ

Suddi Udaya

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya

ಇಂದಿನಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ಸಂಜೆ ಹೊರೆಕಾಣಿಕೆ ವೈಭವ ಹಾಗೂ ಒಂದು ಸಾವಿರ ಅಧಿಕ ಮಕ್ಕಳಿಂದ ನೃತ್ಯ ಭಜನೆ

Suddi Udaya

ಹತ್ಯಡ್ಕ ತುಂಬೆತ್ತಡ್ಕ ಕಾಳಬೈರವ ಸ್ವಾಮಿ ಶ್ರೀ ಮಾರಿ ಅಮ್ಮನ ಮಾರಿಗುಡಿಯಲ್ಲಿ ವಾರ್ಷಿಕ ಮಾರಿ ಪೂಜೆ ಉತ್ಸವ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ

Suddi Udaya
error: Content is protected !!