ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

ಉಜಿರೆ: ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಇದರ ಆಡಳಿತ ಸಮಿತಿಯ ಮಹಾಸಭೆಯೂ ಆ. 25 ರಂದು ನೂತನ ಉಜಿರೆಯ ಮದ್ರಸ ಹಾಲ್ ನಲ್ಲಿ ನಡೆಯಿತು.

ಕೇಂದ್ರ ಮಸೀದಿಯ ಅಧ್ಯಕ್ಷ ಬಿ.ಎಮ್ ಹಮೀದ್ ಹಾಜಿ ರವರ ಅಧ್ಯಕ್ಷತೆಯಲ್ಲಿ ನೂತನ ಮದ್ರಸ ಹಾಲ್ ನಲ್ಲಿ ನಡೆಯಿತು.

ಸದರ್ ಉಸ್ತಾದ್ ಉಮರುಲ್ ಫಾರೂಖ್ ಸಅದಿ ಪದ್ಮುಂಜ ದುವಾ ನಿರ್ವಹಿಸಿದರು. ನೂತನ ಅಧ್ಯಕ್ಷರಾಗಿ ಅಲ್ ಹಾಜ್ ಸಯ್ಯಿದ್ ಹುಸೈನ್ ತಂಗಳ್ ಕುಂಟಿನಿ, ಉಪಾಧ್ಯಕ್ಷರಾಗಿ ಹೈದರ್ ಫಿಶ್ ಕುಂಟಿನಿ, ಪ್ರ.ಕಾರ್ಯದರ್ಶಿಯಾಗಿ ಸುಲೈಮಾನ್ ಬದ್ರಿಯಾ ಹಾಗೂ ಕೋಶಾಧಿಕಾರಿಯಾಗಿ ಮೊಯ್ದಿನ್ ಕುಂಟಿನಿ ಸರ್ವಾನುಮತದಿಂದ ಆಯ್ಕೆಯಾದರು.

ಮುಖ್ಯ ವೀಕ್ಷಕರಾಗಿ ಕೇಂದ್ರ ಮಸೀದಿ ಕಾರ್ಯದರ್ಶಿ ಮುಹಮ್ಮದ್ ಕೆ.ಎಸ್.ಆರ್.ಟಿ.ಸಿ ಹಾಗೂ ಕೋಶಾಧಿಕಾರಿ ಇಬ್ರಾಹಿಂ ವಾಫಿರ್ ಭಾಗವಹಿಸಿದ್ದರು. ಸಲಹೆಗಾರರಾಗಿ ಯೂಸುಫ್ ಹಾಜಿ, ಅಬೂಬಕ್ಕರ್ ಬಂಗಾಡಿ ,ಅಬೂಬಕ್ಕರ್ ಪಂಡಿತ್ ರನ್ನು ಆಯ್ಕೆ ಮಾಡಲಾಯಿತು.

29 ಸದಸ್ಯರನ್ನು ಒಳಗೊಂಡ ನೂತನ ಸಮೀತಿಗೆ ಹಾಜಿ ಅಬ್ದುಲ್ ಹಮೀದ್ ಶುಭ ಹಾರೈಸಿದರು.

Related posts

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಸ್ಟಾರ್ ವುಮನ್ ಪ್ರಶಸ್ತಿಗೆ ಬೆಳ್ತಂಗಡಿಯ ಫೌಝಿಯಾ ಆಯ್ಕೆ

Suddi Udaya

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆ ಪ್ರಾರಂಭೋತ್ಸವ

Suddi Udaya

ಮಿತ್ತಬಾಗಿಲು: ತೋಟಕ್ಕೆ ನುಗ್ಗಿದ ಆನೆ; ಅಪಾರ ಕೃಷಿ ಹಾನಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya
error: Content is protected !!