25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

ಉಜಿರೆ: ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಇದರ ಆಡಳಿತ ಸಮಿತಿಯ ಮಹಾಸಭೆಯೂ ಆ. 25 ರಂದು ನೂತನ ಉಜಿರೆಯ ಮದ್ರಸ ಹಾಲ್ ನಲ್ಲಿ ನಡೆಯಿತು.

ಕೇಂದ್ರ ಮಸೀದಿಯ ಅಧ್ಯಕ್ಷ ಬಿ.ಎಮ್ ಹಮೀದ್ ಹಾಜಿ ರವರ ಅಧ್ಯಕ್ಷತೆಯಲ್ಲಿ ನೂತನ ಮದ್ರಸ ಹಾಲ್ ನಲ್ಲಿ ನಡೆಯಿತು.

ಸದರ್ ಉಸ್ತಾದ್ ಉಮರುಲ್ ಫಾರೂಖ್ ಸಅದಿ ಪದ್ಮುಂಜ ದುವಾ ನಿರ್ವಹಿಸಿದರು. ನೂತನ ಅಧ್ಯಕ್ಷರಾಗಿ ಅಲ್ ಹಾಜ್ ಸಯ್ಯಿದ್ ಹುಸೈನ್ ತಂಗಳ್ ಕುಂಟಿನಿ, ಉಪಾಧ್ಯಕ್ಷರಾಗಿ ಹೈದರ್ ಫಿಶ್ ಕುಂಟಿನಿ, ಪ್ರ.ಕಾರ್ಯದರ್ಶಿಯಾಗಿ ಸುಲೈಮಾನ್ ಬದ್ರಿಯಾ ಹಾಗೂ ಕೋಶಾಧಿಕಾರಿಯಾಗಿ ಮೊಯ್ದಿನ್ ಕುಂಟಿನಿ ಸರ್ವಾನುಮತದಿಂದ ಆಯ್ಕೆಯಾದರು.

ಮುಖ್ಯ ವೀಕ್ಷಕರಾಗಿ ಕೇಂದ್ರ ಮಸೀದಿ ಕಾರ್ಯದರ್ಶಿ ಮುಹಮ್ಮದ್ ಕೆ.ಎಸ್.ಆರ್.ಟಿ.ಸಿ ಹಾಗೂ ಕೋಶಾಧಿಕಾರಿ ಇಬ್ರಾಹಿಂ ವಾಫಿರ್ ಭಾಗವಹಿಸಿದ್ದರು. ಸಲಹೆಗಾರರಾಗಿ ಯೂಸುಫ್ ಹಾಜಿ, ಅಬೂಬಕ್ಕರ್ ಬಂಗಾಡಿ ,ಅಬೂಬಕ್ಕರ್ ಪಂಡಿತ್ ರನ್ನು ಆಯ್ಕೆ ಮಾಡಲಾಯಿತು.

29 ಸದಸ್ಯರನ್ನು ಒಳಗೊಂಡ ನೂತನ ಸಮೀತಿಗೆ ಹಾಜಿ ಅಬ್ದುಲ್ ಹಮೀದ್ ಶುಭ ಹಾರೈಸಿದರು.

Related posts

ನೆರಿಯ: 36ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲಾ ಪ್ರತಿಭಾ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಮುಂಡಾಜೆ ಅಗರಿಯಲ್ಲಿ ಪ್ರಾಣಕ್ಕೆ ಕಂಟಕ ವಾಗಿರುವ ವಿದ್ಯುತ್ ತಂತಿ.

Suddi Udaya

ಮರ ಕಟ್ಟಿಂಗ್ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮೆಷಿನ್ ತಗುಲಿ ಸಾವ್ಯದ ವ್ಯಕ್ತಿ ಪ್ರಶಾಂತ್ ಪೂಜಾರಿ ಸಾವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ ಇಂದಬೆಟ್ಟುವಿನಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!