23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆ

ತೋಟತ್ತಾಡಿ ಆ:26
ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆಗಳು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಪ್ರಧಾನ ಅರ್ಚಕರು ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿ ಗೌರವಾಧ್ಯಕ್ಷ ಶ್ರೀ ಗೋಪಾಲಕೃಷ್ಣ ಇರ್ವತ್ರಾಯ ಮಾತನಾಡಿ ಭಗವಾನ್ ಶ್ರೀ ಕೃಷ್ಣ ಜನ್ಮಾಷ್ಟಮಿಯು ಆಚರಣೆಯು ಹಿಂದೂ ಸಮಾಜವು ಸಂಘಟಿತವಾಗಳು ನೇರವಾಗುತ್ತದೆ, ಮತ್ತು ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಹತ್ವವನ್ನು ವಿವರಿಸಿದರು, ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿ ಅಧ್ಯಕ್ಷ ಸುದರ್ಶನ್ ಗೌಡ ಪರಾರಿ, ಕಾರ್ಯದರ್ಶಿ ಕೀರ್ತನ್ ಶೆಟ್ಟಿ ಮೂರ್ಛೆ, ಕೋಶಾಧಿಕಾರಿ ಶಿವದಾಸನ್ ಪಾಲೆತ್ತಾಡಿ, ಶ್ರೀ ಸೋಮನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕಮಲಾಕ್ಷ ಪೂಜಾರಿ ಪಾದೆ,ಗ್ರಾಂ ಪಂ ಸದಸ್ಯ ಜಯಾನಂದ ಮೊದಲಾದವರಿದ್ದರು.ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳಿಗೆ ಮುದ್ದುಕೃಷ್ಣ ಸ್ಪರ್ಧೆ, ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು, ಸಂಜೆ ಶ್ರೀ ದೇವರಿಗೆ ವಿಶೇಷ ಪೂಜೆ ಹಾಗೂ ವಿಠ್ಠಲ ನಾಯಕ್ ಕಲ್ಲಡ್ಕ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ನಡೆಯಿತು.

Related posts

ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ಸದಾಶಿವ ಊರ, ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಆಯ್ಕೆ

Suddi Udaya

ಯುವವಾಹಿನಿ ಕೆಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ

Suddi Udaya

ಉಜಿರೆ: ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆ

Suddi Udaya

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya

ಬೆಳ್ತಂಗಡಿ : ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಮೂರನೇ ಬಾರಿ ಮೆಡಿಕಲ್ ಟೆಸ್ಟ್

Suddi Udaya

ಕುಂದಾಪುರ ಜೆಸಿಯ ಆತಿಥ್ಯದಲ್ಲಿ ನಡೆದ ಲಾಟ್ಸ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ

Suddi Udaya
error: Content is protected !!