30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು ಸಂತಾನ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಸಂತಾನ ಗೋಪಾಲ ಕೃಷ್ಣ ದೇವಸ್ಥಾನ ತೆಂಕಕಾರಂದೂರು ಇಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ, ವಿವಿಧ ಆಟೋಟ ಸ್ಪರ್ಧೆ ಗಳ ಉದ್ಘಾಟನೆ ಜರಗಿತು.

ಡಾ. ಎನ್ ಎಂ. ತುಳುಪುಳೆ ಶ್ರೀ ಕ್ಲಿನಿಕ್ ಅಳದಂಗಡಿ ಇವರು ಉದ್ಘಾಟಿಸಿದರು, ಈ ಸಂದರ್ಭದಲ್ಲಿ ಕೃಷಿಕರು, ಸಾಂಸ್ಕೃತಿಕ ಸಂಪನ್ನರಾದ ನಾರಾಯಣ ರೈ ಕಾರಂದೂರು, ಹಾಗೂ ದೇವಸ್ಥಾನದ ಗೌರವಾಧ್ಯಕ್ಷರಾದ, ಮುಜರಾಯಿ ಇಲಾಖೆಯ ಧಾರ್ಮಿಕ ಧತ್ತಿ ಪರಿಷತ್ತಿಗೆ ಆಯ್ಕೆಯಾದ ಕೆ.ಎಸ್.ಯೋಗೇಶ್ ಕುಮಾರ್ ಇವರುಗಳನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಕೆ ವಸಂತ ಸಾಲ್ಯಾನ್, ದೇವಸ್ಥಾನದ ಆಡಳಿತ ಮೊಕ್ತೇಸರಾದ ಸುಬ್ರಹ್ಮಣ್ಯ ನೂರಿತ್ತಾಯ, ದೇವಸ್ಥಾನ ಸಮಿತಿ ಯ ಅಧ್ಯಕ್ಷರಾದ ಪದ್ಮ ನಾಯ್ಕ ಉಪಸ್ಥಿತರಿದ್ದರು.

ಜಾರು ಕಂಬ ಸ್ಪರ್ಧೆ,ಮಕ್ಕಳಿಗೆ ಬಾಲಕೃಷ್ಣ ಸ್ಪರ್ಧೆ ಭಕ್ತಿ ಗೀತೆ ಸ್ಪರ್ಧೆ ಲಕ್ಕಿ ಗೇಮ್, ಗುಂಡೆಸೆತ, ಮಡಿಕೆ ಹೊಡೆಯುವ ಸ್ಪರ್ಧೆ, ಹಗ್ಗ ಜಗ್ಗಾಟ, ವಾಲಿಬಾಲ್, ಕಬಡ್ಡಿ ಹಾಗೂ ವಿವಿಧ ಸ್ಪರ್ಧೆ ಗಳು ನಡೆಯಲಿವೆ,

Related posts

ಸುದ್ದಿ ಉದಯ ಬೆಳಕಿನ ಹಬ್ಬ ದೀಪಾವಳಿ ವಿಶೇಷ ಸಂಚಿಕೆ: ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ:ಅದೃಷ್ಟವಂತ ಓದುಗರಿಗೆ ರೂ.25 ಸಾವಿರ ಬಹುಮಾನದ ಕೂಪನ್ ಡ್ರಾ

Suddi Udaya

ಕಾಜೂರು ಮಹಿಳಾ ಶರೀಅತ್ ಕಾಲೇಜು ಪದವಿ ಪ್ರದಾನ ಸಮಾರಂಭ: 14 ಮಂದಿಗೆ ‘ಅರ್ರಾಹಿಮ’ ಪದವಿ ಪ್ರದಾನ

Suddi Udaya

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

Suddi Udaya

ಜು.14: ಅಳದಂಗಡಿಯಲ್ಲಿ ಪ್ರಾರಂಭಗೊಳ್ಳುತ್ತಿದೆ “ನೊಚ್ಚ ಸೆರಾಮಿಕ್ಸ್”

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ ಆರೋಪ: ಇಬ್ಬರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!