July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ


ಬೆಳ್ತಂಗಡಿ: ಬೆಂಗಳೂರಿನಲ್ಲಿ  ಅರಮನೆ ಮೈದಾನದಲ್ಲಿ ಆ.24 ರಂದು ಟಿ.ವಿ. 9 ಸುದ್ದಿ ವಾಹಿನಿಯ ಹದಿನೇಳನೆ ವಾರ್ಷಿಕ ಸಂಭ್ರಮಾಚರಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಧಾರ್ಮಿಕ ಮತ್ತು ಸಾಮಾಜಿಕ  ಕ್ಷೇತ್ರಗಳಲ್ಲಿ ಮಾಡಿದ ಅನುಪಮ ಸೇವೆಗಾಗಿ “ನವನಕ್ಷತ್ರ ಸನ್ಮಾನ – 2024” ಪ್ರಶಸ್ತಿ ಪ್ರದಾನ ಗೌರವಿಸಿದರು.


ಟಿ.ವಿ. 9 ವಾಹಿನಿಯ ದಕ್ಷಿಣ ಭಾರತದ ಮಾರ್ಕೆಟಿಂಗ್ ಮುಖ್ಯಸ್ಥರಾದ ವಿಕ್ರಂ ಮತ್ತು  ಕರ್ನಾಟಕ ರಾಜ್ಯದ ಮುಖ್ಯಸ್ಥರಾದ ರಾಹುಲ್ ಚೌಧರಿ ಮುಂತಾದವರು ಉಪಸ್ಥಿತರಿದ್ದರು.

Related posts

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ -ಕಾಲೇಜು ಗಣರಾಜ್ಯೋತ್ಸವ ಆಚರಣೆ

Suddi Udaya

ಮಾ.30 ರಂದು ವೇಣೂರು-ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Suddi Udaya

ನಾರಾಯಣ ಅಭ್ಯಂಕರ್ ನಿಧನ

Suddi Udaya

ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳ ರ‍್ಯಾಂಕ್ ಸಾಧನೆ

Suddi Udaya

ಶಿಶಿಲ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಬೆಳ್ತಂಗಡಿ: ಮೇ 30 ರಂದು 11ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!