July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

ಬೆಳ್ತಂಗಡಿ:ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮ ಆ.26 ರಂದು ಬೆಳ್ತಂಗಡಿ ತಾಲೂಕು ಆಡಳಿತ ಸಭಾಭವನದಲ್ಲಿ ನಡೆಯಿತು.


ಅಧ್ಯಕ್ಷತೆಯನ್ನು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ವಹಿಸಿದ್ದರು. ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಉದ್ಘಾಟನೆ ಮಾಡಿದರು.
ಮುಖ್ಯ ಅತಿಥಿಗಳಾಗಿ ಹೊಸಂಗಡಿ ಇಂದಿರಾ ವಸತಿ ಶಾಲೆಯ ಶಿಕ್ಷಕರಾದ ವಿದ್ಯಾಲತಾ ಎಂ.ಕೆ.,ಗೊಲ್ಲ ಸಮಾಜ ಅಧ್ಯಕ್ಷರಾದ ಹೆಚ್ .ರತ್ನಾಕರ್ ರಾವ್, ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


ಉಪತಹಸೀಲ್ದಾರ್ ರವಿಕುಮಾರ್ ನಾಡಗೀತೆ ಹಾಡಿದರು. ಗ್ರಾಮ ಕಾರಣಿಕ ಹೇಮಾ ಸ್ವಾಗತಿಸಿದರು, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಧನ್ಯವಾದವಿತ್ತರು.

Related posts

ಅಭಿವೃದ್ಧಿ ಕಾಮಗಾರಿಗೆ ತಡೆ ಆರೋಪ: ಇಳಂತಿಲದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಬಾರ್ಯ: ಎಡನೀರು ಶ್ರೀಗಳಿಗೆ ಶ್ರೀಮಹಾವಿಷ್ಣು ಯಾಗದ ಆಮಂತ್ರಣ ನೀಡಿ ಆಹ್ವಾನ

Suddi Udaya

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ಅಳದಂಗಡಿ ಅರಸರಿಂದ ಗಣೇಶ್ ಪೂಜಾರಿ ಬೊಂಟ್ರೋಟ್ಟು ಅವರಿಗೆ ಪಟ್ಟಿ ಪ್ರದಾನ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಶವ ಪತ್ತೆ

Suddi Udaya

ಮುಂಡಾಜೆ ಅನುದಾನಿತ ಪ್ರೌಢಶಾಲೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!