September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

ಬೆಳ್ತಂಗಡಿ:ಮುಂಡಾಜೆ ಗ್ರಾಮದ ಕಡಂಬಳ್ಳಿ ಎಂಬಲ್ಲಿ ಎಚ್ ಟಿ ಲೈನ್ ವಿದ್ಯುತ್ ತಂತಿ ಕಡಿದು ಬಿದ್ದು ಮೆಸ್ಕಾಂನ ಸಕಾಲಿಕ ಸ್ಪಂದನೆಯಿಂದ ಸಂಭವನೀಯ ಅನಾಹುತ ತಪ್ಪಿದೆ.


ಕಡಂಬಳ್ಳಿಯ ತಂಬೂರಿ ಪದ್ಮನಾಭ ಪಟವರ್ಧನ್ ಎಂಬವರ ರಬ್ಬರ್ ತೋಟದಲ್ಲಿ ಹಾದು ಹೋಗಿರುವ ಎಚ್ ಟಿ ಲೈನ್ ವಿದ್ಯುತ್ ತಂತಿ ಸೋಮವಾರ ಮುಂಜಾನೆ ೪ರ ಸುಮಾರಿಗೆ ಕಡಿದು ಬಿದ್ದು ತೋಟದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತು. ಮನೆಯವರು ತಕ್ಷಣ ಪರಿಸರದ ಮಂದಿ ಹಾಗೂ ಮೆಸ್ಕಾಂ ಜೆಇಯವರಿಗೆ ಫೋನ್ ಮೂಲಕ ವಿಚಾರ ತಿಳಿಸಿದ್ದಾರೆ ಕೂಡಲೇ ಕಕ್ಕಿಂಜೆ ಸಬ್ ಸ್ಟೇಷನ್ ನಿಂದ ವಿದ್ಯುತ್ ಲೈನ್ ಆಫ್ ಮಾಡಿದ ಕಾರಣ ಹಾಗೂ ಮಳೆ ಇದ್ದುದರಿಂದ ಬೆಂಕಿ ಹತೋಟಿಗೆ ಬಂತು. ತಂತಿ ತುಂಡಾಗಿ ಬಿದ್ದ ಕಾರಣ ಪರಿಸರದ ನೂರಾರು ಮನೆಗಳಿಗೆ ಮಧ್ಯಾಹ್ನದವರೆಗೂ ವಿದ್ಯುತ್ ವ್ಯತ್ಯಯ ಉಂಟಾಯಿತು.

Related posts

ನೇತ್ರಾವತಿ ಕಾರ್ಯಾಚರಣೆ ಸ್ಥಳಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಭೇಟಿ

Suddi Udaya

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

Suddi Udaya

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ವಿಟಿಯುಗೆ 9ನೇ ರ್‍ಯಾಂಕ್ ಗಳಿಸಿದ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಹಳೇ ವಿದ್ಯಾರ್ಥಿನಿಗೆ ಸನ್ಮಾನ

Suddi Udaya

ಬೆನ್ನುಹುರಿ ಅಪಘಾತಕ್ಕೆ ಒಳಾಗದವರಿಗೆ ರೂ. 5 ಸಾವಿರ ಮಾಸಾಶನ ನೀಡಲು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾ‌ರ್ ಆಗ್ರಹ

Suddi Udaya
error: Content is protected !!