July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು ಊoತನಾಜೆ ಲಕ್ಷ್ಮೀ ನಾರಾಯಣ ಭಜನಾ ಮಂದಿರದಲ್ಲಿ ಕಣಿಯೂರು ವಲಯ ಮೊಗ್ರು ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

ಮೊಗ್ರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಶ್ರೀ ಲಕ್ಷ್ಮಿ ನಾರಾಯಣ ಭಜನಾ ಮಂದಿರ ಉಂತನಾಜೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಸ್ವಚ್ಛತಾ ಶ್ರಮದಾನವನ್ನು ಆ.25 ರಂದು ನಡೆಸಲಾಯಿತು. ಭಜನಾ ಮಂದಿರದ ಆವರಣವನ್ನು ಸ್ವಚ್ಚಗೊಳಿಸಲಾಯಿತು. ಮತ್ತು ಸುತ್ತಲೂ ಬೆಳೆದಿದ್ದ ಕಳೆ ಗಿಡಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು.

ಈ ಸ್ವಚ್ಛತಾ ಕಾರ್ಯದಲ್ಲಿ ಮೊಗ್ರು ಒಕ್ಕೂಟದ ಸದಸ್ಯರು, ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ಭಾಗವಹಿಸಿದರು. ಭಜನಾ ಮಂಡಳಿ ಅಧ್ಯಕ್ಷರಾದ ಸೀತರಾಮ ಗೌಡ, ಉಪ್ಪ ರವರು ಸ್ವಚ್ಛತಾ ಸೇವಾಕಾರ್ಯದಲ್ಲಿ ಭಾಗಿಯಾದವರೆಲ್ಲರಿಗೂ ಧನ್ಯವಾದ ಸಲ್ಲಿಸಿದರು.

Related posts

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಗಾಂಧಿನಗರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದಿಂದ ನಿವೃತ್ತ ಯೋಧ ಸಿ ಜಾರ್ಜ್ ಕುಟ್ಟಿ ಯವರಿಗೆ ಸನ್ಮಾನ

Suddi Udaya

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಆಂ. ಮಾ. ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ಬಳಂಜ ಶಾಲೆಗೆ ಕಂಪ್ಯೂಟರ್ ಕೊಡುಗೆ

Suddi Udaya
error: Content is protected !!