30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಬೆಳ್ತಂಗಡಿ: ನೊಬೆಲ್ ಎಜುಕೇಶನ್ ಟ್ರಸ್ಟ್ ಈರೋಡ್ ತಮಿಳುನಾಡು ಇವರು ಆಯೋಜಿಸಿರುವ ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ಮೂವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಲಭಿಸಿವೆ.

ವಿದ್ಯಾರ್ಥಿಗಳಾದ ವೀಕ್ಷ, ಧನರಾಜ್, ಅಕ್ಷಯ್ ಕೃಷ್ಣ ಇವರಿಗೆ ಪ್ರಶಸ್ತಿ ಲಭಿಸಿವೆ. ಪ್ರಶಸ್ತಿಯನ್ನು ಮಾಜಿ ನಿವೃತ್ತ ಇನ್ಸ್ಪೆಕ್ಟರ್ ಬಾಬು ಗೌಡ ವಿತರಿಸಿದರು. ವಿನು ಸ್ಕೂಲ್ ಆಫ್ ಆರ್ಟ್ಸ್ ಸ್ಥಾಪಕ ಚಿತ್ರಕಲಾ ಶಿಕ್ಷಕ ತರಬೇತಿಯನ್ನು ನೀಡಿ ಸ್ಪರ್ಧೆಯನ್ನು ಸಂಘಟಿಸಿದರು.

ಒಟ್ಟು 16ವಿದ್ಯಾರ್ಥಿಗಳು ಭಾಗವಹಿಸಿದ್ದು ಎಲ್ಲರಿಗೂ ಸರ್ಟಿಫಿಕೇಟ್ ನೀಡಿ ಗೌರವಿಸಲಾಯಿತು.

Related posts

ಬೆಳ್ತಂಗಡಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಮುಂಡೂರು: ಮುಂಗುಡಮೆಯ ಸೀತಾರಾಮ ಆಚಾರ್ಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya

ಉಜಿರೆ : ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ‘ಕೌಶಲ್ಯಾಭಿವೃದ್ಧಿ ಕಾರ್ಯಾಗಾರ’

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!