September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಬೆಳ್ತಂಗಡಿ: ನೊಬೆಲ್ ಎಜುಕೇಶನ್ ಟ್ರಸ್ಟ್ ಈರೋಡ್ ತಮಿಳುನಾಡು ಇವರು ಆಯೋಜಿಸಿರುವ ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ಮೂವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಲಭಿಸಿವೆ.

ವಿದ್ಯಾರ್ಥಿಗಳಾದ ವೀಕ್ಷ, ಧನರಾಜ್, ಅಕ್ಷಯ್ ಕೃಷ್ಣ ಇವರಿಗೆ ಪ್ರಶಸ್ತಿ ಲಭಿಸಿವೆ. ಪ್ರಶಸ್ತಿಯನ್ನು ಮಾಜಿ ನಿವೃತ್ತ ಇನ್ಸ್ಪೆಕ್ಟರ್ ಬಾಬು ಗೌಡ ವಿತರಿಸಿದರು. ವಿನು ಸ್ಕೂಲ್ ಆಫ್ ಆರ್ಟ್ಸ್ ಸ್ಥಾಪಕ ಚಿತ್ರಕಲಾ ಶಿಕ್ಷಕ ತರಬೇತಿಯನ್ನು ನೀಡಿ ಸ್ಪರ್ಧೆಯನ್ನು ಸಂಘಟಿಸಿದರು.

ಒಟ್ಟು 16ವಿದ್ಯಾರ್ಥಿಗಳು ಭಾಗವಹಿಸಿದ್ದು ಎಲ್ಲರಿಗೂ ಸರ್ಟಿಫಿಕೇಟ್ ನೀಡಿ ಗೌರವಿಸಲಾಯಿತು.

Related posts

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಯೋಗ ಶಿವ ನಮಸ್ಕಾರ

Suddi Udaya

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ, ಐದು ವಾಹನಗಳು ಜಖಂ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya
error: Content is protected !!