22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಬೆಳ್ತಂಗಡಿ: ನೊಬೆಲ್ ಎಜುಕೇಶನ್ ಟ್ರಸ್ಟ್ ಈರೋಡ್ ತಮಿಳುನಾಡು ಇವರು ಆಯೋಜಿಸಿರುವ ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ಮೂವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಲಭಿಸಿವೆ.

ವಿದ್ಯಾರ್ಥಿಗಳಾದ ವೀಕ್ಷ, ಧನರಾಜ್, ಅಕ್ಷಯ್ ಕೃಷ್ಣ ಇವರಿಗೆ ಪ್ರಶಸ್ತಿ ಲಭಿಸಿವೆ. ಪ್ರಶಸ್ತಿಯನ್ನು ಮಾಜಿ ನಿವೃತ್ತ ಇನ್ಸ್ಪೆಕ್ಟರ್ ಬಾಬು ಗೌಡ ವಿತರಿಸಿದರು. ವಿನು ಸ್ಕೂಲ್ ಆಫ್ ಆರ್ಟ್ಸ್ ಸ್ಥಾಪಕ ಚಿತ್ರಕಲಾ ಶಿಕ್ಷಕ ತರಬೇತಿಯನ್ನು ನೀಡಿ ಸ್ಪರ್ಧೆಯನ್ನು ಸಂಘಟಿಸಿದರು.

ಒಟ್ಟು 16ವಿದ್ಯಾರ್ಥಿಗಳು ಭಾಗವಹಿಸಿದ್ದು ಎಲ್ಲರಿಗೂ ಸರ್ಟಿಫಿಕೇಟ್ ನೀಡಿ ಗೌರವಿಸಲಾಯಿತು.

Related posts

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಕಾಶಿಪಟ್ಣ ಸ.ಪ್ರೌ. ಶಾಲೆಯ ಶಿಕ್ಷಕಿ ಸೌಮ್ಯರವರಿಗೆ 4 ಬೆಳ್ಳಿ ಹಾಗೂ 1 ಕಂಚಿನ ಪದಕ

Suddi Udaya

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ: ಕರಾಟೆ ಶಿಕ್ಷಕ ಶಿಹಾನ್ ಅಬ್ದುಲ್ ರಹ್ಮಾನ್ ಅವರ ಶಿಷ್ಯಂದಿಯರಿಗೆ ಹಲವು ಪದಕ

Suddi Udaya

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya

ಉಜಿರೆಯ ಸಭ್ಯಾ ಹೆಬ್ಬಾರ್ ಗೆ ಪಿಎಚ್ ಡಿ ಪದವಿ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ :

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪೊಲೀಸ್ ದೂರು

Suddi Udaya
error: Content is protected !!