September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

ಬೆಳ್ತಂಗಡಿ: ಎ.ಎಸ್.ಎನ್ ಕ್ರಿಯೇಷನ್ ಇವೆಂಟ್ ಮ್ಯಾನೇಜ್ಮೆಂಟ್ ಪ್ರೆಸೆಂಟ್ಸ್ ವಾಯ್ಸ್ ಆಫ್ ಮಲ್ನಾಡ್ ಮೂಡಿಗೆರೆ ಸೀಸನ್ 3 ರಲ್ಲಿ ಬಂದಾರು ಗ್ರಾಮದ ಬೈಪಾಡಿ ನೆರೋಲ್ದಪಳಿಕೆ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಫೈನಲ್ ಹಂತ ತಲುಪಿದ್ದಾರೆ.

ಅವಕಾಶ ಸಿಗುತ್ತಿಲ್ಲ ಎನ್ನುವವರ ಮಧ್ಯೆ, ಸಿಕ್ಕ ಅವಕಾಶವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿ ಸದ್ದಿಲ್ಲದೇ ತಮ್ಮದೇ ಶೈಲಿಯಲ್ಲಿ ಗಾಯನ ಕ್ಷೇತ್ರದಲ್ಲಿ ಸುದ್ದಿ ಮಾಡುತ್ತಿರುವ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಇವರು ವಾಯ್ಸ್ ಆಫ್ ಮಲ್ನಾಡ್ ಇವರು ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತಕ್ಕೆ ತಲುಪಿದ 12 ಸ್ಪರ್ಧೆಗಳಲ್ಲಿ ಇವರು ಒಬ್ಬರಾಗಿರುತ್ತಾರೆ.

ಯಾವುದೇ ಸಂಗೀತ ತರಬೇತಿ ಇಲ್ಲದೆ, ಸತತ ಅಭ್ಯಾಸದಿಂದ ಗಾಯನಲೋಕದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ.
ಹನಿ ಹನಿ ಸೇರಿದರೆ ಹಳ್ಳ ಎನ್ನುವಂತೆ ಸಣ್ಣ ಪುಟ್ಟ ಅವಕಾಶಗಳಲ್ಲಿ ಭಾಗವಹಿಸಿ, ತೆರೆ ಮರೆಯಲ್ಲಿದ್ದ ಪ್ರತಿಭೆಯೊಂದು ಜನರ ಮೆಚ್ಚುಗೆಗಳಿಸಿ ಸಂಗೀತಕ್ಷೇತ್ರದಲ್ಲಿ ಹೆಸರುಗಳಿಸುತ್ತಿದ್ದಾರೆ.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ: ನೂತನ ಸಮಿತಿ ರಚನೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

Suddi Udaya

ಜೂ. 21: ಕುಪ್ಪೆಟ್ಟಿಯ ಶ್ರೀ ದುರ್ಗಾಗಣೇಶ ಸಭಾಭವನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ-ಯೋಗಾಸಕ್ತರು ಹಾಗೂ ಸಾರ್ವಜನಿಕರಿಗೆ ಈ ವಿಶೇಷ ಅವಕಾಶ

Suddi Udaya

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Suddi Udaya
error: Content is protected !!