July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

ಬೆಳ್ತಂಗಡಿ: ಎ.ಎಸ್.ಎನ್ ಕ್ರಿಯೇಷನ್ ಇವೆಂಟ್ ಮ್ಯಾನೇಜ್ಮೆಂಟ್ ಪ್ರೆಸೆಂಟ್ಸ್ ವಾಯ್ಸ್ ಆಫ್ ಮಲ್ನಾಡ್ ಮೂಡಿಗೆರೆ ಸೀಸನ್ 3 ರಲ್ಲಿ ಬಂದಾರು ಗ್ರಾಮದ ಬೈಪಾಡಿ ನೆರೋಲ್ದಪಳಿಕೆ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಫೈನಲ್ ಹಂತ ತಲುಪಿದ್ದಾರೆ.

ಅವಕಾಶ ಸಿಗುತ್ತಿಲ್ಲ ಎನ್ನುವವರ ಮಧ್ಯೆ, ಸಿಕ್ಕ ಅವಕಾಶವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿ ಸದ್ದಿಲ್ಲದೇ ತಮ್ಮದೇ ಶೈಲಿಯಲ್ಲಿ ಗಾಯನ ಕ್ಷೇತ್ರದಲ್ಲಿ ಸುದ್ದಿ ಮಾಡುತ್ತಿರುವ ಹಳ್ಳಿ ಪ್ರತಿಭೆ ಕುಸುಮ ಎಂ ಎಸ್ ಇವರು ವಾಯ್ಸ್ ಆಫ್ ಮಲ್ನಾಡ್ ಇವರು ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತಕ್ಕೆ ತಲುಪಿದ 12 ಸ್ಪರ್ಧೆಗಳಲ್ಲಿ ಇವರು ಒಬ್ಬರಾಗಿರುತ್ತಾರೆ.

ಯಾವುದೇ ಸಂಗೀತ ತರಬೇತಿ ಇಲ್ಲದೆ, ಸತತ ಅಭ್ಯಾಸದಿಂದ ಗಾಯನಲೋಕದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ.
ಹನಿ ಹನಿ ಸೇರಿದರೆ ಹಳ್ಳ ಎನ್ನುವಂತೆ ಸಣ್ಣ ಪುಟ್ಟ ಅವಕಾಶಗಳಲ್ಲಿ ಭಾಗವಹಿಸಿ, ತೆರೆ ಮರೆಯಲ್ಲಿದ್ದ ಪ್ರತಿಭೆಯೊಂದು ಜನರ ಮೆಚ್ಚುಗೆಗಳಿಸಿ ಸಂಗೀತಕ್ಷೇತ್ರದಲ್ಲಿ ಹೆಸರುಗಳಿಸುತ್ತಿದ್ದಾರೆ.

Related posts

ಕುದ್ಯಾಡಿ ಕ್ರಿಕೆಟ್ ಪಂದ್ಯಾಟದಲ್ಲಿ ವಿಶ್ವೇಷ್ ಆಚಾರ್ಯ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜ ದಿಢೀರ್ ಭೇಟಿ

Suddi Udaya

ಬೆಳ್ತಂಗಡಿ: ತಾ| ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya

” ವಿಂಶತಿ” ಸಂಭ್ರಮದ ಆಚರಣೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

Suddi Udaya

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

Suddi Udaya
error: Content is protected !!