September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.13, 14 : ವಾಣಿ ಕಾಲೇಜಿನಲ್ಲಿ ತುಳು ಸಾಹಿತ್ಯ ರಚನಾ ಕಮ್ಮಟ

ಬೆಳ್ತಂಗಡಿ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇದರ ತುಳು ಸಂಘದ ಆಶ್ರಯದಲ್ಲಿ ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟವು ಸೆ.13, 14 ರಂದು ನಡೆಯಲಿದೆ.

ತಾಲೂಕಿನ ಪದವಿಪೂರ್ವ ಕಾಲೇಜುಗಳ ತಲಾ ಎರಡು ವಿದ್ಯಾರ್ಥಿಗಳು ಈ ಕಮ್ಮಟದಲ್ಲಿ ಭಾಗವಹಿಸಲು ಅವಕಾಶವಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

Suddi Udaya

ಬೆಳ್ತಂಗಡಿ ಸ.ಪ್ರ.ದ.ಕಾಲೇಜಿನಲ್ಲಿ 2005-08 ನೇ ಸಾಲಿನ ಬಿಎ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ, ಗುರುವಂದನೆ, ರಕ್ತದಾನ ಶಿಬಿರ

Suddi Udaya

ಡಿ.17-19: ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಕ್ಷೇತ್ರದ ಷಷ್ಠೀ ಮಹೋತ್ಸವ

Suddi Udaya

ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

Suddi Udaya

ನಾಳೆ(ಮಾ.22): ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಅಭಿನಂದನಾ ಕಾರ್ಯಕ್ರಮ

Suddi Udaya

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಚಿಣ್ಣರ ಉತ್ಸವ

Suddi Udaya
error: Content is protected !!