July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.13, 14 : ವಾಣಿ ಕಾಲೇಜಿನಲ್ಲಿ ತುಳು ಸಾಹಿತ್ಯ ರಚನಾ ಕಮ್ಮಟ

ಬೆಳ್ತಂಗಡಿ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇದರ ತುಳು ಸಂಘದ ಆಶ್ರಯದಲ್ಲಿ ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟವು ಸೆ.13, 14 ರಂದು ನಡೆಯಲಿದೆ.

ತಾಲೂಕಿನ ಪದವಿಪೂರ್ವ ಕಾಲೇಜುಗಳ ತಲಾ ಎರಡು ವಿದ್ಯಾರ್ಥಿಗಳು ಈ ಕಮ್ಮಟದಲ್ಲಿ ಭಾಗವಹಿಸಲು ಅವಕಾಶವಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ದೇವಾಲಯಗಳಲ್ಲಿ ಸೂಕ್ತ ಭದ್ರತೆ ಹಾಗೂ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ: ವಿಧಾನ ಪರಿಷತ್‍ನಲ್ಲಿ ಪ್ರತಾಪಸಿಂಹ ನಾಯಕ್ ಒತ್ತಾಯ

Suddi Udaya

ಧರ್ಮಸ್ಥಳ ಬೊಳ್ಮನಾರು ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya
error: Content is protected !!