24.8 C
ಪುತ್ತೂರು, ಬೆಳ್ತಂಗಡಿ
April 1, 2025
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಾಧಕರು

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

ಉಜಿರೆಯ ವೇದ್ಯ ಶ್ರೀಶಾಸ್ತ (1.8ವ) ರವರು 5 ತರಕಾರಿ, 6 ಹಣ್ಣುಗಳು, 5 ವಾಹನಗಳು, 8 ಶರೀರದ ಅಂಗಗಳು, 4 ಹಿಂದೂ ದೇವತೆಗಳು, 6 ತಿಂಡಿ ತಿನಸು, 7 ಪ್ರಾಣಿಗಳು ಹಾಗೂ 6 ಇತರ ವಸ್ತುಗಳನ್ನು ಗುರುತಿಸುವಿಕೆ, ಇದಲ್ಲದೆ 1 ಅಡಿ ಎತ್ತರದಿಂದ ಬೇಬಿ ರೋಲ್ ಮತ್ತು ಕಾರ್ಟೂವೀಲ್ಸ್ ಮಾಡಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನ್ನು ಮಾಡಿದ್ದಾರೆ.

ಇವರು ವಿ-ಸ್ಕೂಲ್ ಆಫ್ ಡಾನ್ಸ್ (ಡಾನ್ಸ್ ಕ್ಲಾಸ್ ಮತ್ತು ಕಸ್ಟಂಮ್ಸ್ ) ಇದರ ನೃತ್ಯ ನಿರ್ದೇಶಕ ಉದಯ್ ಎ.ಕೆ. ಆಚಾರ್ಯ ಮತ್ತು ವೇದಶ್ರೀ ದಂಪತಿ ಪುತ್ರ.

Related posts

ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅನ್ನದಾನ ಸೇವೆಯ ಕರಪತ್ರ ಬಿಡುಗಡೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬೆಳಾಲು ಪ್ರೌಢಶಾಲೆಯ ಭೇಟಿ, ಮಕ್ಕಳೊಂದಿಗೆ ಮಾತುಕತೆ

Suddi Udaya

ಕಲ್ಲೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಉದ್ಘಾಟನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಆಮಂತ್ರಣ ಬಿಡುಗಡೆ: ಶಶಿಧರ ಶೆಟ್ಟಿರವರಿಂದ ರೂ.25 ಲಕ್ಷ ದೇಣಿಗೆ

Suddi Udaya

ನಿಡಿಗಲ್ ಹೊಸ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡ ವಿಧಿಸಿದ ಮುಂಡಾಜೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya
error: Content is protected !!