22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಾಧಕರು

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

ಉಜಿರೆಯ ವೇದ್ಯ ಶ್ರೀಶಾಸ್ತ (1.8ವ) ರವರು 5 ತರಕಾರಿ, 6 ಹಣ್ಣುಗಳು, 5 ವಾಹನಗಳು, 8 ಶರೀರದ ಅಂಗಗಳು, 4 ಹಿಂದೂ ದೇವತೆಗಳು, 6 ತಿಂಡಿ ತಿನಸು, 7 ಪ್ರಾಣಿಗಳು ಹಾಗೂ 6 ಇತರ ವಸ್ತುಗಳನ್ನು ಗುರುತಿಸುವಿಕೆ, ಇದಲ್ಲದೆ 1 ಅಡಿ ಎತ್ತರದಿಂದ ಬೇಬಿ ರೋಲ್ ಮತ್ತು ಕಾರ್ಟೂವೀಲ್ಸ್ ಮಾಡಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನ್ನು ಮಾಡಿದ್ದಾರೆ.

ಇವರು ವಿ-ಸ್ಕೂಲ್ ಆಫ್ ಡಾನ್ಸ್ (ಡಾನ್ಸ್ ಕ್ಲಾಸ್ ಮತ್ತು ಕಸ್ಟಂಮ್ಸ್ ) ಇದರ ನೃತ್ಯ ನಿರ್ದೇಶಕ ಉದಯ್ ಎ.ಕೆ. ಆಚಾರ್ಯ ಮತ್ತು ವೇದಶ್ರೀ ದಂಪತಿ ಪುತ್ರ.

Related posts

ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರಿಗೆ ಸ್ವಿಟ್ಜರ್ಲೆಂಡ್‌ನ ಪ್ರತಿಷ್ಠಿತ ಡನ್‌ಸ್ಟರ್ ಬಿಸಿನೆಸ್ ಸ್ಕೂಲ್‌ನಿಂದ ಗೌರವ ಡಾಕ್ಟರೇಟ್ ಪ್ರದಾನ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು

Suddi Udaya

ನಡ:ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಮಾಜ ಸೇವಕ ಡಾ.ರವಿ ಪೂಜಾರಿ ಕಕ್ಕೆಪದವುರವರಿಗೆ ಒಳಿದು ಬಂದ ಸಮಾಜ ರತ್ನ ಪ್ರಶಸ್ತಿ

Suddi Udaya

ಜು.24 ರಂದು ಬೆಳ್ತಂಗಡಿ ರಾಜಕೇಸರಿ ಸಂಘಟನೆ ವತಿಯಿಂದ ಆಟಿ ಅಮಾವಾಸ್ಯೆ ಆಚರಣೆ : ಪತ್ರಿಕಾಗೋಷ್ಠಿ

Suddi Udaya

ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಪ್ರವೀಣ್ ರೈ, ಉಪಾಧ್ಯಕ್ಷರಾಗಿ ಶಿವರಾಮ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!