April 2, 2025
ಗ್ರಾಮಾಂತರ ಸುದ್ದಿ

ಉರುವಾಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಊರುವಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರೀ ಕೃಷ್ಣ ಸೇವಾ ಸಮಿತಿ ಕಾರಿಂಜ ಬಾಕಿಮಾರು ಇವರ ನೇತೃತ್ವದಲ್ಲಿ ಉರುವಾಲು ಗ್ರಾಮದ ಪಿಲಿಕಲ್ಲು ಮೈದಾನದಲ್ಲಿ ನಡೆಸಲಾಯಿತು. ಸಾರ್ವಜನಿಕರಿಗೆ, ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಸೇವಾ ಸಮಿತಿಯ ಅಧ್ಯಕ್ಷರಾದ ಹೇಮಂತ್ ಸಿ ಚೆಂಡೆತ್ತಿಮಾರು, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶವಂತ ಯನ್,ವಿಜಯ ಕುಮಾರ್ ಕಲ್ಲಳಿಕೆ, ವಿಘ್ನೇಶ್ವರ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಗೌಡ ನೀನಿ, ಉಪ್ಪಿನಂಗಡಿ ಠಾಣಾಧಿಕಾರಿ ಲಿಂಗರಾಜ್, ಡೀಕಯ್ಯ ಗೌಡ ನೀನಿ,ಮಂಜುನಾಥ ಗೌಡ ಪಿಲಿಕಲ್ಲು ಹಾಗೂ ಸತ್ಯನಾರಾಯಣ ಗೌಡ ಪಿಲಿಕಲ್ಲು ಹಾಜರಿದ್ದರು.ಆಟೋಟ ಸ್ಪರ್ಧೆಗಳನ್ನು ದಿನೇಶ್ ಚಿಕ್ಕಮಗಳೂರು ಇವರು ನಡೆಸಿಕೊಟ್ಟರು.ಕಾರ್ಯಕ್ರಮದ ನಿರೂಪಣೆಯನ್ನು ಸತೀಶ್ ಪೂಜಾರಿ ಪಿಲಿಕಲ್ಲು ನಡೆಸಿಕೊಟ್ಟರು.

Related posts

ಉಜಿರೆ: ಎಸ್.ಡಿ.ಎಂ.(ಸಿದ್ದವನ ಗುರುಕುಲ) ಡೈರಿಂಗ್ ಡಿಪ್ಲೋಮಾ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ: ವನಮಹೋತ್ಸವ ಹಾಗೂ ಆರೋಗ್ಯ ತರಬೇತಿ ಕಾರ್ಯಕ್ರಮ

Suddi Udaya

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ತಂಡದಿಂದ ಮಾನವೀಯ ಕಾರ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊರ್ವರಿಗೆ ರೂ 23 ಸಾವಿರ ಹಸ್ತಾಂತರ

Suddi Udaya
error: Content is protected !!