30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿ

ಉರುವಾಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಊರುವಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರೀ ಕೃಷ್ಣ ಸೇವಾ ಸಮಿತಿ ಕಾರಿಂಜ ಬಾಕಿಮಾರು ಇವರ ನೇತೃತ್ವದಲ್ಲಿ ಉರುವಾಲು ಗ್ರಾಮದ ಪಿಲಿಕಲ್ಲು ಮೈದಾನದಲ್ಲಿ ನಡೆಸಲಾಯಿತು. ಸಾರ್ವಜನಿಕರಿಗೆ, ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಸೇವಾ ಸಮಿತಿಯ ಅಧ್ಯಕ್ಷರಾದ ಹೇಮಂತ್ ಸಿ ಚೆಂಡೆತ್ತಿಮಾರು, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶವಂತ ಯನ್,ವಿಜಯ ಕುಮಾರ್ ಕಲ್ಲಳಿಕೆ, ವಿಘ್ನೇಶ್ವರ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಗೌಡ ನೀನಿ, ಉಪ್ಪಿನಂಗಡಿ ಠಾಣಾಧಿಕಾರಿ ಲಿಂಗರಾಜ್, ಡೀಕಯ್ಯ ಗೌಡ ನೀನಿ,ಮಂಜುನಾಥ ಗೌಡ ಪಿಲಿಕಲ್ಲು ಹಾಗೂ ಸತ್ಯನಾರಾಯಣ ಗೌಡ ಪಿಲಿಕಲ್ಲು ಹಾಜರಿದ್ದರು.ಆಟೋಟ ಸ್ಪರ್ಧೆಗಳನ್ನು ದಿನೇಶ್ ಚಿಕ್ಕಮಗಳೂರು ಇವರು ನಡೆಸಿಕೊಟ್ಟರು.ಕಾರ್ಯಕ್ರಮದ ನಿರೂಪಣೆಯನ್ನು ಸತೀಶ್ ಪೂಜಾರಿ ಪಿಲಿಕಲ್ಲು ನಡೆಸಿಕೊಟ್ಟರು.

Related posts

ಶ್ರೀಮತಿ ಉಮಾವತಿ ರುಕ್ಮಯ ಗೌಡ ರವರಿಗೆ ರಾಜ್ಯಪಾಲರಿಂದ ಘಟಿಕೋತ್ಸವದಲ್ಲಿ ರ್‍ಯಾಂಕ್ ಪದವಿ ಪ್ರಶಸ್ತಿ ಪ್ರದಾನ

Suddi Udaya

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ಸೆ.22ರಂದು ನಡೆಯಲಿದ್ದ ಉಚಿತ ಬೃಹತ್ ಹೃದಯ ರೋಗ, ಕ್ಯಾನ್ಸರ್ ರೋಗ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಮುಂದೂಡಿಕೆ

Suddi Udaya

ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿಯ ಹಿರಿಯ ಉದ್ಯಮಿ,ಕಲಾಪ್ರೇಮಿ, ಕೊಡುಗೈ ದಾನಿಗುರುವಾಯನಕೆರೆ ಹಂಸ ರೈಸ್ ಮಿಲ್ ಮಾಲಕ ಬಾಲಕೃಷ್ಣ ನಾಯಕ್ ವಿಧಿವಶ

Suddi Udaya
error: Content is protected !!