25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಊರುವಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರೀ ಕೃಷ್ಣ ಸೇವಾ ಸಮಿತಿ ಕಾರಿಂಜ ಬಾಕಿಮಾರು ಇವರ ನೇತೃತ್ವದಲ್ಲಿ ಉರುವಾಲು ಗ್ರಾಮದ ಪಿಲಿಕಲ್ಲು ಮೈದಾನದಲ್ಲಿ ನಡೆಸಲಾಯಿತು. ಸಾರ್ವಜನಿಕರಿಗೆ, ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಸೇವಾ ಸಮಿತಿಯ ಅಧ್ಯಕ್ಷರಾದ ಹೇಮಂತ್ ಸಿ ಚೆಂಡೆತ್ತಿಮಾರು, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶವಂತ ಯನ್,ವಿಜಯ ಕುಮಾರ್ ಕಲ್ಲಳಿಕೆ, ವಿಘ್ನೇಶ್ವರ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಗೌಡ ನೀನಿ, ಉಪ್ಪಿನಂಗಡಿ ಠಾಣಾಧಿಕಾರಿ ಲಿಂಗರಾಜ್, ಡೀಕಯ್ಯ ಗೌಡ ನೀನಿ,ಮಂಜುನಾಥ ಗೌಡ ಪಿಲಿಕಲ್ಲು ಹಾಗೂ ಸತ್ಯನಾರಾಯಣ ಗೌಡ ಪಿಲಿಕಲ್ಲು ಹಾಜರಿದ್ದರು.ಆಟೋಟ ಸ್ಪರ್ಧೆಗಳನ್ನು ದಿನೇಶ್ ಚಿಕ್ಕಮಗಳೂರು ಇವರು ನಡೆಸಿಕೊಟ್ಟರು.ಕಾರ್ಯಕ್ರಮದ ನಿರೂಪಣೆಯನ್ನು ಸತೀಶ್ ಪೂಜಾರಿ ಪಿಲಿಕಲ್ಲು ನಡೆಸಿಕೊಟ್ಟರು.

Related posts

‘ಸ್ಟ್ಯಾಟ್‌ಟೆಕ್- 2023’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯ ಸಮಾರೋಪ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

Suddi Udaya

ಬೆಳ್ತಂಗಡಿ ಟಿವಿಎಸ್ ಲೋಬೊ ಮೋಟರ್ಸ್ನಲ್ಲಿ ಎಲೆಕ್ಟ್ರಿಕಲ್ ದ್ವಿಚಕ್ರ ವಾಹನ ಬುಕ್ಕಿಂಗ್ ಹಾಗೂ ಸರ್ವಿಸ್ ಸೇವೆ ಲಭ್ಯ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್

Suddi Udaya
error: Content is protected !!