September 6, 2026
ಗ್ರಾಮಾಂತರ ಸುದ್ದಿ

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಊರುವಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರೀ ಕೃಷ್ಣ ಸೇವಾ ಸಮಿತಿ ಕಾರಿಂಜ ಬಾಕಿಮಾರು ಇವರ ನೇತೃತ್ವದಲ್ಲಿ ಉರುವಾಲು ಗ್ರಾಮದ ಪಿಲಿಕಲ್ಲು ಮೈದಾನದಲ್ಲಿ ನಡೆಸಲಾಯಿತು. ಸಾರ್ವಜನಿಕರಿಗೆ, ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಸೇವಾ ಸಮಿತಿಯ ಅಧ್ಯಕ್ಷರಾದ ಹೇಮಂತ್ ಸಿ ಚೆಂಡೆತ್ತಿಮಾರು, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶವಂತ ಯನ್,ವಿಜಯ ಕುಮಾರ್ ಕಲ್ಲಳಿಕೆ, ವಿಘ್ನೇಶ್ವರ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಗೌಡ ನೀನಿ, ಉಪ್ಪಿನಂಗಡಿ ಠಾಣಾಧಿಕಾರಿ ಲಿಂಗರಾಜ್, ಡೀಕಯ್ಯ ಗೌಡ ನೀನಿ,ಮಂಜುನಾಥ ಗೌಡ ಪಿಲಿಕಲ್ಲು ಹಾಗೂ ಸತ್ಯನಾರಾಯಣ ಗೌಡ ಪಿಲಿಕಲ್ಲು ಹಾಜರಿದ್ದರು.ಆಟೋಟ ಸ್ಪರ್ಧೆಗಳನ್ನು ದಿನೇಶ್ ಚಿಕ್ಕಮಗಳೂರು ಇವರು ನಡೆಸಿಕೊಟ್ಟರು.ಕಾರ್ಯಕ್ರಮದ ನಿರೂಪಣೆಯನ್ನು ಸತೀಶ್ ಪೂಜಾರಿ ಪಿಲಿಕಲ್ಲು ನಡೆಸಿಕೊಟ್ಟರು.

Related posts

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya

ಲಾಯಿಲ: ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಕಾರ್ತಿಕ್ ಅಸೋಸಿಯೇಟ್ ನ ಮಾಲಕರಿಂದ ಆಹಾರದ ಕಿಟ್ ವಿತರಣೆ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

Suddi Udaya
error: Content is protected !!