September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಯೋಗಾಸನದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಲ್ಮಂಜ : ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಯೋಗಾಸನದಲ್ಲಿ ಸರಕಾರಿ ಪ್ರೌಢಶಾಲೆ ಕಲ್ಮಂಜದ ಬಾಲಕ ಬಾಲಕಿಯರು ತಾಲೂಕು ಚಾಂಪಿಯನ್ ರಾಗಿ ಹೊರಹೊಮ್ಮಿದ್ದು ಒಟ್ಟು 11 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ರಿದಮಿಕ್ ನಲ್ಲಿ ಪ್ರತೀಕ್ ಕಾಮತ್ ಮತ್ತು ಪೂರ್ಣಿಮಾˌಆರ್ಟಿಸ್ಟಿಕ್ ನಲ್ಲಿ ರಂಜನ್ ಮತ್ತು ಮನ್ವಿತಾˌ ಟ್ರಡಿಷನಲ್ U 17 ನಲ್ಲಿ ಸುಮಂತ್ ಮತ್ತು ಸಂದೇಶ್ ಗೌಡˌ ಟ್ರಡಿಷನಲ್ U 17 ಬಾಲಕಿಯರ ವಿಭಾಗದಲ್ಲಿ ಅಂಕಿತಾˌ ಶಿವಾನಿˌಶ್ರಾವ್ಯ ಮತ್ತು ರೇಷ್ಮಾ ಟ್ರಡಿಷನಲ್ U 14 ನಲ್ಲಿ ದೀಪಾಶ್ರೀ ಮತ್ತು ಸುದೀಪ್ ಆಯ್ಕೆಯಾಗಿದ್ದು U 17 ನಲ್ಲಿ ಶ್ರಾವ್ಯ ” ಯೋಗ ಕುಮಾರಿ “ಪ್ರಶಸ್ತಿ ಗಳಿಸಿರುತ್ತಾರೆ. ಇವರಿಗೆ ಆಂಗ್ಲ ಭಾಷಾ ಶಿಕ್ಷಕಿ ಪ್ರೇಮಲತಾ ತರಬೇತಿ ನೀಡಿರುತ್ತಾರೆ.

Related posts

ಬಂಗಾಡಿ ಸ. ಉ. ಪ್ರಾ. ಶಾಲೆಯಲ್ಲಿ ಕಾರ್ಗಿಲ್ ದಿನಾಚರಣೆ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಬಂದಾರು : ಪಿಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ ಸಮಾಲೋಚನಾ ಸಭೆ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ಎಸ್ .ಐ.ಟಿ ತನಿಖೆಗೆ ಆಗ್ರಹ: ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ ಆರಂಭ

Suddi Udaya

ಅರಸಿನಮಕ್ಕಿ: ಕಾಡು ಹಂದಿ ದಾಳಿ

Suddi Udaya

ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತ ಅಡಿಕೆ ಮರದ ತಾತ್ಕಾಲಿಕ ಸೇತುವೆ ನಿರ್ಮಾಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಯವಿಕ್ರಮ ಕಲ್ಲಾಪು ರವರಿಗೆ ಯುವವಾಹಿನಿ ಘಟಕದ ವತಿಯಿಂದ ಅಭಿನಂದನೆ

Suddi Udaya
error: Content is protected !!