23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಕೆಪಿಸಿಸಿ ಪದಾಧಿಕಾರಿಗಳಿಗೆ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ ಬಗ್ಗೆ ಆದೇಶವನ್ನು ಮಾಡಿದ್ದು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ್ದಾರೆ.

ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಸಂಬಂದಿಸಿದ ಕಾರ್ಯಚಟುವಟಿಕೆಗಳು ಹಾಗೂ ಕೆಪಿಸಿಸಿ ವತಿಯಿಂದ ನೀಡುವ ಕಾರ್ಯಕ್ರಮಗಳ ಅನುಷ್ಠಾನ ,ವಿವಿಧ ಚುನಾವಣೆಗಳು ,ಸದಸ್ಯತ್ವ ನೊಂದಣಿ ,ಬೂತ್ ಸಮಿತಿಗಳ ರಚನೆ ಮತ್ತು ನಿರ್ವಹಣೆ ,ಹಾಗೂ ಪಕ್ಷದ ಬಲವರ್ಧನೆಗೆ ಸಹಕಾರಿಯಾಗುವ ಎಲ್ಲಾ ಕಾರ್ಯಚಟುವಟಿಕೆಗಳನ್ನು ಜಿಲ್ಲಾ ಹಾಗೂ ಸ್ಥಳೀಯ ಮುಖಂಡರುಗಳ ಸಹಕಾರದೊಂದಿಗೆ ನಿರ್ವಹಿಸಲು ಜವಾಬ್ದಾರಿ ನೀಡಲಾಗಿದೆ.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಕಳೆಂಜ: ಅತಂತ್ರರಾದ ರಾಮಣ್ಣ ನಿಂತಿಕಲ್ಲು ಇವರಿಗೆ ತಾತ್ಕಾಲಿಕ ಮನೆ ನಿರ್ಮಾಣ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಮನೆಗೆ ತಹಶೀಲ್ದಾರ್ ಭೇಟಿ: ಅಜ್ಜಿಗೆ ವಾಸ್ತವ್ಯ ದೃಢೀಕರಣ ಪತ್ರ, ಆಹಾರ ಸಾಮಾಗ್ರಿ ಕಿಟ್ ವಿತರಣೆ: ಸುದ್ದಿ ಉದಯ ಸ್ಪೆಷಲ್ ರಿಪೋರ್ಟ್ Effect

Suddi Udaya

ಗೂಡಿನಿಂದ ಕೋಳಿಗಳನ್ನು ಹೊತ್ತೊಯ್ದಿ ಕಾಡುಪ್ರಾಣಿ

Suddi Udaya

ಉಜಿರೆ: ಮಹಾಮಳೆಗೆ ಎಸ್.ಡಿ.ಎಂ ಆಸ್ಪತ್ರೆಯ ಸಮೀಪ ಕಂಪೌಂಡ್ ಕುಸಿತ: ಸ್ಕೂಟಿ, ಬೈಕ್ ಜಖಂ: ಬೀಳುವ ಹಂತದಲ್ಲಿದೆ ವಾಸದ ಮನೆ

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya
error: Content is protected !!