22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಿಲ್ಲೂರು ನಿವಾಸಿ ವೀರಮ್ಮ ನಿಧನ

ಮಿತ್ತಬಾಗಿಲು: ಕಿಲ್ಲೂರು ನಿವಾಸಿ ವೀರಮ್ಮ ( 91 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಆ.25 ರಂದು ತೀರ್ಥಹಳ್ಳಿಯ ಆರಗದ ತನ್ನ ಮಗನ ಮನೆಯಲ್ಲಿ ನಿಧನರಾಗಿದ್ದಾರೆ.


ಮೂಲತಃ ಇವರು ಕಿಲ್ಲೂರು ನಿವಾಸಿಯಾಗಿದ್ದು ಪ್ರಸ್ತುತ ಇವರು ಆರಗದ ಮಗನ ಮನೆಯಲ್ಲಿ ವಾಸವಾಗಿದ್ದರು. ಮೃತರು ಮಕ್ಕಳಾದ ನೋಣಯ್ಯ, ವನಜ , ಯಾದವ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಾರ್ಯ ಗ್ರಾ.ಪಂ ಎದುರು ಬಿಜೆಪಿ ಪ್ರತಿಭಟನೆ

Suddi Udaya

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮೂರನೇ ಶನಿವಾರ ಬ್ಯಾಗ್ ರಹಿತ ದಿನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

Suddi Udaya

” ವಿಂಶತಿ” ಸಂಭ್ರಮದ ಆಚರಣೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

Suddi Udaya

ಫೇಸ್‌ ಬುಕ್‌ ಆಪ್‌ ನಲ್ಲಿ ಲೋನ್ ಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ತೆಂಕಕಾರಂದೂರು ನಿವಾಸಿ ನೆಬಿಸಾರಿಗೆ ರೂ.96,743 ವಂಚನೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕ ಭೇಟಿ

Suddi Udaya
error: Content is protected !!