27.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

ಉಜಿರೆ: ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಇದರ ಆಡಳಿತ ಸಮಿತಿಯ ಮಹಾಸಭೆಯೂ ಆ. 25 ರಂದು ನೂತನ ಉಜಿರೆಯ ಮದ್ರಸ ಹಾಲ್ ನಲ್ಲಿ ನಡೆಯಿತು.

ಕೇಂದ್ರ ಮಸೀದಿಯ ಅಧ್ಯಕ್ಷ ಬಿ.ಎಮ್ ಹಮೀದ್ ಹಾಜಿ ರವರ ಅಧ್ಯಕ್ಷತೆಯಲ್ಲಿ ನೂತನ ಮದ್ರಸ ಹಾಲ್ ನಲ್ಲಿ ನಡೆಯಿತು.

ಸದರ್ ಉಸ್ತಾದ್ ಉಮರುಲ್ ಫಾರೂಖ್ ಸಅದಿ ಪದ್ಮುಂಜ ದುವಾ ನಿರ್ವಹಿಸಿದರು. ನೂತನ ಅಧ್ಯಕ್ಷರಾಗಿ ಅಲ್ ಹಾಜ್ ಸಯ್ಯಿದ್ ಹುಸೈನ್ ತಂಗಳ್ ಕುಂಟಿನಿ, ಉಪಾಧ್ಯಕ್ಷರಾಗಿ ಹೈದರ್ ಫಿಶ್ ಕುಂಟಿನಿ, ಪ್ರ.ಕಾರ್ಯದರ್ಶಿಯಾಗಿ ಸುಲೈಮಾನ್ ಬದ್ರಿಯಾ ಹಾಗೂ ಕೋಶಾಧಿಕಾರಿಯಾಗಿ ಮೊಯ್ದಿನ್ ಕುಂಟಿನಿ ಸರ್ವಾನುಮತದಿಂದ ಆಯ್ಕೆಯಾದರು.

ಮುಖ್ಯ ವೀಕ್ಷಕರಾಗಿ ಕೇಂದ್ರ ಮಸೀದಿ ಕಾರ್ಯದರ್ಶಿ ಮುಹಮ್ಮದ್ ಕೆ.ಎಸ್.ಆರ್.ಟಿ.ಸಿ ಹಾಗೂ ಕೋಶಾಧಿಕಾರಿ ಇಬ್ರಾಹಿಂ ವಾಫಿರ್ ಭಾಗವಹಿಸಿದ್ದರು. ಸಲಹೆಗಾರರಾಗಿ ಯೂಸುಫ್ ಹಾಜಿ, ಅಬೂಬಕ್ಕರ್ ಬಂಗಾಡಿ ,ಅಬೂಬಕ್ಕರ್ ಪಂಡಿತ್ ರನ್ನು ಆಯ್ಕೆ ಮಾಡಲಾಯಿತು.

29 ಸದಸ್ಯರನ್ನು ಒಳಗೊಂಡ ನೂತನ ಸಮೀತಿಗೆ ಹಾಜಿ ಅಬ್ದುಲ್ ಹಮೀದ್ ಶುಭ ಹಾರೈಸಿದರು.

Related posts

ಧರ್ಮಸ್ಥಳ: ದೊಂಡೋಲೆ ನಿವಾಸಿ ಗೃಹೋದ್ಯಮಿ ಸಂಧ್ಯಾ ಎಸ್ ಭಟ್ ನಿಧನ

Suddi Udaya

ವೇಣೂರು: ಜಯಶೀಲಾ ಪೈ ನಿಧನ

Suddi Udaya

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ : ರೂ.144ಕೋಟಿ ವ್ಯವಹಾರ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya
error: Content is protected !!