25.7 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

ಉಜಿರೆ: ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಇದರ ಆಡಳಿತ ಸಮಿತಿಯ ಮಹಾಸಭೆಯೂ ಆ. 25 ರಂದು ನೂತನ ಉಜಿರೆಯ ಮದ್ರಸ ಹಾಲ್ ನಲ್ಲಿ ನಡೆಯಿತು.

ಕೇಂದ್ರ ಮಸೀದಿಯ ಅಧ್ಯಕ್ಷ ಬಿ.ಎಮ್ ಹಮೀದ್ ಹಾಜಿ ರವರ ಅಧ್ಯಕ್ಷತೆಯಲ್ಲಿ ನೂತನ ಮದ್ರಸ ಹಾಲ್ ನಲ್ಲಿ ನಡೆಯಿತು.

ಸದರ್ ಉಸ್ತಾದ್ ಉಮರುಲ್ ಫಾರೂಖ್ ಸಅದಿ ಪದ್ಮುಂಜ ದುವಾ ನಿರ್ವಹಿಸಿದರು. ನೂತನ ಅಧ್ಯಕ್ಷರಾಗಿ ಅಲ್ ಹಾಜ್ ಸಯ್ಯಿದ್ ಹುಸೈನ್ ತಂಗಳ್ ಕುಂಟಿನಿ, ಉಪಾಧ್ಯಕ್ಷರಾಗಿ ಹೈದರ್ ಫಿಶ್ ಕುಂಟಿನಿ, ಪ್ರ.ಕಾರ್ಯದರ್ಶಿಯಾಗಿ ಸುಲೈಮಾನ್ ಬದ್ರಿಯಾ ಹಾಗೂ ಕೋಶಾಧಿಕಾರಿಯಾಗಿ ಮೊಯ್ದಿನ್ ಕುಂಟಿನಿ ಸರ್ವಾನುಮತದಿಂದ ಆಯ್ಕೆಯಾದರು.

ಮುಖ್ಯ ವೀಕ್ಷಕರಾಗಿ ಕೇಂದ್ರ ಮಸೀದಿ ಕಾರ್ಯದರ್ಶಿ ಮುಹಮ್ಮದ್ ಕೆ.ಎಸ್.ಆರ್.ಟಿ.ಸಿ ಹಾಗೂ ಕೋಶಾಧಿಕಾರಿ ಇಬ್ರಾಹಿಂ ವಾಫಿರ್ ಭಾಗವಹಿಸಿದ್ದರು. ಸಲಹೆಗಾರರಾಗಿ ಯೂಸುಫ್ ಹಾಜಿ, ಅಬೂಬಕ್ಕರ್ ಬಂಗಾಡಿ ,ಅಬೂಬಕ್ಕರ್ ಪಂಡಿತ್ ರನ್ನು ಆಯ್ಕೆ ಮಾಡಲಾಯಿತು.

29 ಸದಸ್ಯರನ್ನು ಒಳಗೊಂಡ ನೂತನ ಸಮೀತಿಗೆ ಹಾಜಿ ಅಬ್ದುಲ್ ಹಮೀದ್ ಶುಭ ಹಾರೈಸಿದರು.

Related posts

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನ ಆಚರಣೆ

Suddi Udaya

ಹಿಂದೂ ಸಮಾಜಕ್ಕೆ ಶಕ್ತಿಯಾಗಿರುವ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ: ಸೂಕ್ತ ಭದ್ರತೆ ನೀಡಿ, ರಕ್ಷಣೆ ನೀಡಬೇಕೆಂದು ಸರಕಾರಕ್ಕೆ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!