23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

ಉಜಿರೆ: ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಇದರ ಆಡಳಿತ ಸಮಿತಿಯ ಮಹಾಸಭೆಯೂ ಆ. 25 ರಂದು ನೂತನ ಉಜಿರೆಯ ಮದ್ರಸ ಹಾಲ್ ನಲ್ಲಿ ನಡೆಯಿತು.

ಕೇಂದ್ರ ಮಸೀದಿಯ ಅಧ್ಯಕ್ಷ ಬಿ.ಎಮ್ ಹಮೀದ್ ಹಾಜಿ ರವರ ಅಧ್ಯಕ್ಷತೆಯಲ್ಲಿ ನೂತನ ಮದ್ರಸ ಹಾಲ್ ನಲ್ಲಿ ನಡೆಯಿತು.

ಸದರ್ ಉಸ್ತಾದ್ ಉಮರುಲ್ ಫಾರೂಖ್ ಸಅದಿ ಪದ್ಮುಂಜ ದುವಾ ನಿರ್ವಹಿಸಿದರು. ನೂತನ ಅಧ್ಯಕ್ಷರಾಗಿ ಅಲ್ ಹಾಜ್ ಸಯ್ಯಿದ್ ಹುಸೈನ್ ತಂಗಳ್ ಕುಂಟಿನಿ, ಉಪಾಧ್ಯಕ್ಷರಾಗಿ ಹೈದರ್ ಫಿಶ್ ಕುಂಟಿನಿ, ಪ್ರ.ಕಾರ್ಯದರ್ಶಿಯಾಗಿ ಸುಲೈಮಾನ್ ಬದ್ರಿಯಾ ಹಾಗೂ ಕೋಶಾಧಿಕಾರಿಯಾಗಿ ಮೊಯ್ದಿನ್ ಕುಂಟಿನಿ ಸರ್ವಾನುಮತದಿಂದ ಆಯ್ಕೆಯಾದರು.

ಮುಖ್ಯ ವೀಕ್ಷಕರಾಗಿ ಕೇಂದ್ರ ಮಸೀದಿ ಕಾರ್ಯದರ್ಶಿ ಮುಹಮ್ಮದ್ ಕೆ.ಎಸ್.ಆರ್.ಟಿ.ಸಿ ಹಾಗೂ ಕೋಶಾಧಿಕಾರಿ ಇಬ್ರಾಹಿಂ ವಾಫಿರ್ ಭಾಗವಹಿಸಿದ್ದರು. ಸಲಹೆಗಾರರಾಗಿ ಯೂಸುಫ್ ಹಾಜಿ, ಅಬೂಬಕ್ಕರ್ ಬಂಗಾಡಿ ,ಅಬೂಬಕ್ಕರ್ ಪಂಡಿತ್ ರನ್ನು ಆಯ್ಕೆ ಮಾಡಲಾಯಿತು.

29 ಸದಸ್ಯರನ್ನು ಒಳಗೊಂಡ ನೂತನ ಸಮೀತಿಗೆ ಹಾಜಿ ಅಬ್ದುಲ್ ಹಮೀದ್ ಶುಭ ಹಾರೈಸಿದರು.

Related posts

ಬೆಳ್ತಂಗಡಿ :ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

Suddi Udaya

ತಣ್ಣೀರುಪಂತ : ಶಾಸಕ ಹರೀಶ್ ಪೂಂಜ ಹಾಗೂ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ಗೌರವಾರ್ಪಣೆ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ, ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಕಿಚನೋಮಿಕ್ಸ್ ಕಲರವ

Suddi Udaya

ಭಾರತೀಯ ಶಿಕ್ಷಣ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಗುರುವಾಯನಕೆರೆ ವರ್ತಕರು

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ ಹೃದಯಾಘಾತದಿಂದ ನಿಧನ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ : ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!