ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

ಉಜಿರೆ: ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಇದರ ಆಡಳಿತ ಸಮಿತಿಯ ಮಹಾಸಭೆಯೂ ಆ. 25 ರಂದು ನೂತನ ಉಜಿರೆಯ ಮದ್ರಸ ಹಾಲ್ ನಲ್ಲಿ ನಡೆಯಿತು.

ಕೇಂದ್ರ ಮಸೀದಿಯ ಅಧ್ಯಕ್ಷ ಬಿ.ಎಮ್ ಹಮೀದ್ ಹಾಜಿ ರವರ ಅಧ್ಯಕ್ಷತೆಯಲ್ಲಿ ನೂತನ ಮದ್ರಸ ಹಾಲ್ ನಲ್ಲಿ ನಡೆಯಿತು.

ಸದರ್ ಉಸ್ತಾದ್ ಉಮರುಲ್ ಫಾರೂಖ್ ಸಅದಿ ಪದ್ಮುಂಜ ದುವಾ ನಿರ್ವಹಿಸಿದರು. ನೂತನ ಅಧ್ಯಕ್ಷರಾಗಿ ಅಲ್ ಹಾಜ್ ಸಯ್ಯಿದ್ ಹುಸೈನ್ ತಂಗಳ್ ಕುಂಟಿನಿ, ಉಪಾಧ್ಯಕ್ಷರಾಗಿ ಹೈದರ್ ಫಿಶ್ ಕುಂಟಿನಿ, ಪ್ರ.ಕಾರ್ಯದರ್ಶಿಯಾಗಿ ಸುಲೈಮಾನ್ ಬದ್ರಿಯಾ ಹಾಗೂ ಕೋಶಾಧಿಕಾರಿಯಾಗಿ ಮೊಯ್ದಿನ್ ಕುಂಟಿನಿ ಸರ್ವಾನುಮತದಿಂದ ಆಯ್ಕೆಯಾದರು.

ಮುಖ್ಯ ವೀಕ್ಷಕರಾಗಿ ಕೇಂದ್ರ ಮಸೀದಿ ಕಾರ್ಯದರ್ಶಿ ಮುಹಮ್ಮದ್ ಕೆ.ಎಸ್.ಆರ್.ಟಿ.ಸಿ ಹಾಗೂ ಕೋಶಾಧಿಕಾರಿ ಇಬ್ರಾಹಿಂ ವಾಫಿರ್ ಭಾಗವಹಿಸಿದ್ದರು. ಸಲಹೆಗಾರರಾಗಿ ಯೂಸುಫ್ ಹಾಜಿ, ಅಬೂಬಕ್ಕರ್ ಬಂಗಾಡಿ ,ಅಬೂಬಕ್ಕರ್ ಪಂಡಿತ್ ರನ್ನು ಆಯ್ಕೆ ಮಾಡಲಾಯಿತು.

29 ಸದಸ್ಯರನ್ನು ಒಳಗೊಂಡ ನೂತನ ಸಮೀತಿಗೆ ಹಾಜಿ ಅಬ್ದುಲ್ ಹಮೀದ್ ಶುಭ ಹಾರೈಸಿದರು.

Related posts

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪಡಂಗಡಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

Suddi Udaya

ತೆoಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಗೈಡ್ ವಿದ್ಯಾರ್ಥಿನಿ ನಿಷ್ಕ ಹೆಗ್ಡೆ ಇವರ ಕೈಚಳಕದಿಂದ ಮೂಡಿದ ಪರಿಸರ ಸ್ನೇಹಿ ಗಣಪತಿ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!