July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

ಉಜಿರೆ: ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಇದರ ಆಡಳಿತ ಸಮಿತಿಯ ಮಹಾಸಭೆಯೂ ಆ. 25 ರಂದು ನೂತನ ಉಜಿರೆಯ ಮದ್ರಸ ಹಾಲ್ ನಲ್ಲಿ ನಡೆಯಿತು.

ಕೇಂದ್ರ ಮಸೀದಿಯ ಅಧ್ಯಕ್ಷ ಬಿ.ಎಮ್ ಹಮೀದ್ ಹಾಜಿ ರವರ ಅಧ್ಯಕ್ಷತೆಯಲ್ಲಿ ನೂತನ ಮದ್ರಸ ಹಾಲ್ ನಲ್ಲಿ ನಡೆಯಿತು.

ಸದರ್ ಉಸ್ತಾದ್ ಉಮರುಲ್ ಫಾರೂಖ್ ಸಅದಿ ಪದ್ಮುಂಜ ದುವಾ ನಿರ್ವಹಿಸಿದರು. ನೂತನ ಅಧ್ಯಕ್ಷರಾಗಿ ಅಲ್ ಹಾಜ್ ಸಯ್ಯಿದ್ ಹುಸೈನ್ ತಂಗಳ್ ಕುಂಟಿನಿ, ಉಪಾಧ್ಯಕ್ಷರಾಗಿ ಹೈದರ್ ಫಿಶ್ ಕುಂಟಿನಿ, ಪ್ರ.ಕಾರ್ಯದರ್ಶಿಯಾಗಿ ಸುಲೈಮಾನ್ ಬದ್ರಿಯಾ ಹಾಗೂ ಕೋಶಾಧಿಕಾರಿಯಾಗಿ ಮೊಯ್ದಿನ್ ಕುಂಟಿನಿ ಸರ್ವಾನುಮತದಿಂದ ಆಯ್ಕೆಯಾದರು.

ಮುಖ್ಯ ವೀಕ್ಷಕರಾಗಿ ಕೇಂದ್ರ ಮಸೀದಿ ಕಾರ್ಯದರ್ಶಿ ಮುಹಮ್ಮದ್ ಕೆ.ಎಸ್.ಆರ್.ಟಿ.ಸಿ ಹಾಗೂ ಕೋಶಾಧಿಕಾರಿ ಇಬ್ರಾಹಿಂ ವಾಫಿರ್ ಭಾಗವಹಿಸಿದ್ದರು. ಸಲಹೆಗಾರರಾಗಿ ಯೂಸುಫ್ ಹಾಜಿ, ಅಬೂಬಕ್ಕರ್ ಬಂಗಾಡಿ ,ಅಬೂಬಕ್ಕರ್ ಪಂಡಿತ್ ರನ್ನು ಆಯ್ಕೆ ಮಾಡಲಾಯಿತು.

29 ಸದಸ್ಯರನ್ನು ಒಳಗೊಂಡ ನೂತನ ಸಮೀತಿಗೆ ಹಾಜಿ ಅಬ್ದುಲ್ ಹಮೀದ್ ಶುಭ ಹಾರೈಸಿದರು.

Related posts

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ನೆರಿಯ ಬಾಲಕ್ಕ ಶೆಟ್ಟಿ ನಿಧನ

Suddi Udaya

ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ನಾರಾವಿ ಗ್ರಾಮ ಪಂಚಾಯತ್ ನ ಎದುರು ಬಿಜೆಪಿ ಪ್ರತಿಭಟನೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya
error: Content is protected !!