25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆ

ತೋಟತ್ತಾಡಿ ಆ:26
ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆಗಳು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಪ್ರಧಾನ ಅರ್ಚಕರು ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿ ಗೌರವಾಧ್ಯಕ್ಷ ಶ್ರೀ ಗೋಪಾಲಕೃಷ್ಣ ಇರ್ವತ್ರಾಯ ಮಾತನಾಡಿ ಭಗವಾನ್ ಶ್ರೀ ಕೃಷ್ಣ ಜನ್ಮಾಷ್ಟಮಿಯು ಆಚರಣೆಯು ಹಿಂದೂ ಸಮಾಜವು ಸಂಘಟಿತವಾಗಳು ನೇರವಾಗುತ್ತದೆ, ಮತ್ತು ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಹತ್ವವನ್ನು ವಿವರಿಸಿದರು, ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿ ಅಧ್ಯಕ್ಷ ಸುದರ್ಶನ್ ಗೌಡ ಪರಾರಿ, ಕಾರ್ಯದರ್ಶಿ ಕೀರ್ತನ್ ಶೆಟ್ಟಿ ಮೂರ್ಛೆ, ಕೋಶಾಧಿಕಾರಿ ಶಿವದಾಸನ್ ಪಾಲೆತ್ತಾಡಿ, ಶ್ರೀ ಸೋಮನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕಮಲಾಕ್ಷ ಪೂಜಾರಿ ಪಾದೆ,ಗ್ರಾಂ ಪಂ ಸದಸ್ಯ ಜಯಾನಂದ ಮೊದಲಾದವರಿದ್ದರು.ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳಿಗೆ ಮುದ್ದುಕೃಷ್ಣ ಸ್ಪರ್ಧೆ, ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು, ಸಂಜೆ ಶ್ರೀ ದೇವರಿಗೆ ವಿಶೇಷ ಪೂಜೆ ಹಾಗೂ ವಿಠ್ಠಲ ನಾಯಕ್ ಕಲ್ಲಡ್ಕ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ನಡೆಯಿತು.

Related posts

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

Suddi Udaya

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

Suddi Udaya

ಅಂತರ್ ಜಿಲ್ಲಾ ಈಜು ಸ್ಪರ್ಧೆಗೆ ಚಾಲನೆ: 20 ಶಾಲೆಯ 200 ಕ್ಕೂ ಅಧಿಕ ಸ್ಪರ್ಧಾಗಳು ಭಾಗಿ

Suddi Udaya

ಹೊಕ್ಕಾಡಿಗೋಳಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ “ಕರೆ” ಮುಹೂರ್ತ

Suddi Udaya
error: Content is protected !!