April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಮಂಗಳೂರು ಸಂಸದ ಬ್ರಿಜೇಶ್ ಚೌಟ ಹಾಗೂ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರ ಅಧ್ಯಕ್ಷ ಚಿತ್ತರಂಜನ್

ಭಟ್ಕಳ ಕರೀಕಲ್ ಶಾಖಾ ಮಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಮಂಗಳೂರು ಸಂಸದ ಬ್ರಿಜೇಶ್ ಚೌಟ ಹಾಗೂ ಮಂಗಳೂರು ಕಂಕನಾಡಿ, ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರ ಅಧ್ಯಕ್ಷ ಚಿತ್ತರಂಜನ್ ಭೇಟಿಯಾಗಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

Related posts

ಕಣಿಯೂರು: ಪಿಲಿಗೂಡು ಹಾ.ಉ.ಸ. ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.61.79 ಲಕ್ಷ ಲಾಭ, ಶೇ. 25 ಡಿವಿಡೆಂಟ್

Suddi Udaya

ಉಜಿರೆ ಮಣಿಕೆಯಲ್ಲಿ ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಭಾಗಿ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ

Suddi Udaya

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya

ಉಜಿರೆ : ಅನುಗ್ರಹ ಶಾಲೆಯಲ್ಲಿ ಹುತಾತ್ಮರ ದಿನಾಚರಣೆ

Suddi Udaya
error: Content is protected !!