25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು ಸಂತಾನ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಸಂತಾನ ಗೋಪಾಲ ಕೃಷ್ಣ ದೇವಸ್ಥಾನ ತೆಂಕಕಾರಂದೂರು ಇಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ, ವಿವಿಧ ಆಟೋಟ ಸ್ಪರ್ಧೆ ಗಳ ಉದ್ಘಾಟನೆ ಜರಗಿತು.

ಡಾ. ಎನ್ ಎಂ. ತುಳುಪುಳೆ ಶ್ರೀ ಕ್ಲಿನಿಕ್ ಅಳದಂಗಡಿ ಇವರು ಉದ್ಘಾಟಿಸಿದರು, ಈ ಸಂದರ್ಭದಲ್ಲಿ ಕೃಷಿಕರು, ಸಾಂಸ್ಕೃತಿಕ ಸಂಪನ್ನರಾದ ನಾರಾಯಣ ರೈ ಕಾರಂದೂರು, ಹಾಗೂ ದೇವಸ್ಥಾನದ ಗೌರವಾಧ್ಯಕ್ಷರಾದ, ಮುಜರಾಯಿ ಇಲಾಖೆಯ ಧಾರ್ಮಿಕ ಧತ್ತಿ ಪರಿಷತ್ತಿಗೆ ಆಯ್ಕೆಯಾದ ಕೆ.ಎಸ್.ಯೋಗೇಶ್ ಕುಮಾರ್ ಇವರುಗಳನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಕೆ ವಸಂತ ಸಾಲ್ಯಾನ್, ದೇವಸ್ಥಾನದ ಆಡಳಿತ ಮೊಕ್ತೇಸರಾದ ಸುಬ್ರಹ್ಮಣ್ಯ ನೂರಿತ್ತಾಯ, ದೇವಸ್ಥಾನ ಸಮಿತಿ ಯ ಅಧ್ಯಕ್ಷರಾದ ಪದ್ಮ ನಾಯ್ಕ ಉಪಸ್ಥಿತರಿದ್ದರು.

ಜಾರು ಕಂಬ ಸ್ಪರ್ಧೆ,ಮಕ್ಕಳಿಗೆ ಬಾಲಕೃಷ್ಣ ಸ್ಪರ್ಧೆ ಭಕ್ತಿ ಗೀತೆ ಸ್ಪರ್ಧೆ ಲಕ್ಕಿ ಗೇಮ್, ಗುಂಡೆಸೆತ, ಮಡಿಕೆ ಹೊಡೆಯುವ ಸ್ಪರ್ಧೆ, ಹಗ್ಗ ಜಗ್ಗಾಟ, ವಾಲಿಬಾಲ್, ಕಬಡ್ಡಿ ಹಾಗೂ ವಿವಿಧ ಸ್ಪರ್ಧೆ ಗಳು ನಡೆಯಲಿವೆ,

Related posts

ಅಳದಂಗಡಿ ಶೋಚನೀಯ ಸ್ಥಿತಿಯಲ್ಲಿ ಸೋರುವ ಮನೆಯಲ್ಲಿ ತಾಯಿ ಮಕ್ಕಳ ಜೀವನ: ಅಳದಂಗಡಿ ಗ್ರಾಮ ಪಂಚಾಯತನಿಂದ ಮನೆಗೆ ಶೀಟ್ ಹಾಗೂ ಮುಖ್ಯ ಬಾಗಿಲು ಅಳವಡಿಕೆಗೆ ನಿರ್ಧಾರ: ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರೀಪ್ರಸಾದ್ ಸುದ್ದಿ ಉದಯ ಪತ್ರಿಕೆಗೆ ಹೇಳಿಕೆ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಕಾಲೇಜಿನ ಬಾಲಕರ ತಂಡವು ದ್ವಿತೀಯ ಪ್ರಶಸ್ತಿ

Suddi Udaya

ಜು.1ರಿಂದ ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ: ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ ಹಾಗೂ ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ,

Suddi Udaya

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

Suddi Udaya
error: Content is protected !!