25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ


ಬೆಳ್ತಂಗಡಿ: ಬೆಂಗಳೂರಿನಲ್ಲಿ  ಅರಮನೆ ಮೈದಾನದಲ್ಲಿ ಆ.24 ರಂದು ಟಿ.ವಿ. 9 ಸುದ್ದಿ ವಾಹಿನಿಯ ಹದಿನೇಳನೆ ವಾರ್ಷಿಕ ಸಂಭ್ರಮಾಚರಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಧಾರ್ಮಿಕ ಮತ್ತು ಸಾಮಾಜಿಕ  ಕ್ಷೇತ್ರಗಳಲ್ಲಿ ಮಾಡಿದ ಅನುಪಮ ಸೇವೆಗಾಗಿ “ನವನಕ್ಷತ್ರ ಸನ್ಮಾನ – 2024” ಪ್ರಶಸ್ತಿ ಪ್ರದಾನ ಗೌರವಿಸಿದರು.


ಟಿ.ವಿ. 9 ವಾಹಿನಿಯ ದಕ್ಷಿಣ ಭಾರತದ ಮಾರ್ಕೆಟಿಂಗ್ ಮುಖ್ಯಸ್ಥರಾದ ವಿಕ್ರಂ ಮತ್ತು  ಕರ್ನಾಟಕ ರಾಜ್ಯದ ಮುಖ್ಯಸ್ಥರಾದ ರಾಹುಲ್ ಚೌಧರಿ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಬೆಂಗಳೂರು ಯುವವಾಹಿನಿ ಘಟಕದಿಂದ ಯುವ ವೈಭವ 2025

Suddi Udaya
error: Content is protected !!