22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ: ನಾಟಿ ವೈದ್ಯ ಬಾಬು ನಿಧನ

ನಿಡ್ಲೆ : ಇಲ್ಲಿಯ ಶೇಡಿ ಮನೆಯ ನಾಟಿ ವೈದ್ಯ ಬಾಬು (81ವ) ರವರು ಅಸೌಖ್ಯದಿಂದ ಆ.25ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ ನೀಲು, ಪುತ್ರರಾದ ಮೋನಪ್ಪ, ಹರೀಶ್, ಪುತ್ರಿಯರಾದ ರಾಮಕ್ಕ, ಪದ್ಮಾವತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆಗೆ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಪಾಡಿಯ ಶಾಲೆಯ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಸಮಾರೋಪ ಕಾರ್ಯಕ್ರಮ

Suddi Udaya

ಎಕ್ಸೆಲ್ ನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಪಿಡಬ್ಲೂಡಿ ಎಇಇ ಆಗಿ ಸಂಜೀವ ಕುಮಾರ್ ಜಿ .ಕೆ.

Suddi Udaya

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

Suddi Udaya
error: Content is protected !!