23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ರಚನೆ

ತೆಂಕಕಾರಂದೂರು: ಸ.ಉ. ಹಿ.ಪ್ರಾಥಮಿಕ ಶಾಲೆ, ಪೆರೋಡಿತಾಯಕಟ್ಟೆ ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಆ. 25 ರಂದು ಸ. ಉ. ಹಿ. ಪ್ರಾ. ಶಾಲೆ ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ಜರಗಿತು.

ವೇದಿಕೆಯಲ್ಲಿ ಅಧ್ಯಕ್ಷ ಸತೀಶ್ ಶೆಟ್ಟಿ ಅಲಿಮಾರ್, ವಾರ್ಷಿಕೋತ್ಸವ ಸಮಿತಿ ಗೌರವ ಅಧ್ಯಕ್ಷ ಸಂತೋಷ್ ಹೆಗ್ಡೆ, ಕಾರ್ಯದರ್ಶಿ ಪ್ರಮೋಧರ ಗಿಂಡಾಡಿ, ಕೋಶಾಧಿಕಾರಿ ಶರೀಫ್ ಮಂಜೊಟ್ಟಿ, ಗೌರವ ಸಲಹೆಗಾರರಾದ ವಿಷ್ಣು ಸಂಪಿಗೆತ್ತಾಯ ಉಪಸ್ಥಿತರಿದ್ದರು.

ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ ನೇಸರ, ಉಪಾಧ್ಯಕ್ಷರಾಗಿ ಸಂಶುದ್ದೀನ್ ಕಟ್ಟೆ, ಶರತ್ ಕಾಡಬಾಗಿಲು,
ಪ್ರಧಾನ ಕಾರ್ಯದರ್ಶಿಯಾಗಿ ಪದ್ಮನಾಭ ಶೆಟ್ಟಿ ನೂಜಿ, ಜೊತೆ ಕಾರ್ಯದರ್ಶಿಗಳಾಗಿ ವಿಠಲ ಕಟ್ಟೆ, ಕೋಶಾಧಿಕಾರಿಯಾಗಿ ಶರೀಫ್ ಮಂಜೊಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಶೇಷಾಚಲ ಭಟ್ , ಗೌತಮ್ ಗಿಂಡಾಡಿ, ಸುಲೇಮಾನ್ ಗಿಂಡಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ಜಯಂತ ಓಡದಕರಿಯ, ಜಯಪ್ರಕಾಶ್, ಸುರೇಖ ಶೆಟ್ಟಿ, ಸಿರಾಜ್ ಮಂಜೊಟ್ಟಿ, ಪ್ರಮೋದ್ ಮಿಲ್ ಬಳಿ, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಪ್ರಮೋಧರ ಗಿಂಡಾಡಿ, ಸುಜಿತ್ ಕಾಡಬಾಗಿಲು, ಪ್ರಕಾಶ್ ಕುಕ್ಕೆಟ್ಟು , ಗೌರವ ಸಲಹೆಗಾರರಾಗಿ ಸಂತೋಷ್ ಹೆಗ್ಡೆ, ಸತೀಶ್ ಶೆಟ್ಟಿ ಅಳಿಮಾರ್, ಅಶ್ರಫ್ ಕಟ್ಟೆ, ನಿಜಾಮ್ ಗಿಂಡಾಡಿ , ಕೆ ವಿಷ್ಣು ಸಂಪಿಗೆತ್ತಾಯ, ರಮಾನಾಥ ರೈ ,ಸಾಂತಪ್ಪ ಮೂಲ್ಯ, ಹೇಮಂತ್ ಗುಂಡೇರಿ, ಶಾಲಾ ಮುಖ್ಯಾಪಾಧ್ಯಾಯರು ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯ ಯಿನಿ ಬೆನ್ನಿ ಪಾಯ್ಸ್, ಶಿಕ್ಷಕಿ ಜ್ಯೋತಿ, ಶಾಲಾ ಎಸ್. ಎಂ. ಡಿ. ಸಿ ಅಧ್ಯಕ್ಷ ಮುಸ್ತಫಾ ಮಂಜೊಟ್ಟಿ, ಹಳೇ ವಿದ್ಯಾರ್ಥಿ ಸಂಘದ ಸದಸ್ಯರು ಶಾಲಾ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ 48ನೇ ವರ್ಷದ ಭಜನಾ ಸಪ್ತಾಹ : ಧಾರ್ಮಿಕ ಸಭೆ

Suddi Udaya

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿಯಿಂದ ಸಮಾಜ ಮುಖಿ ಕಾರ್ಯ: ಕರಂಬಾರು ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ಹಸ್ತಾಂತರ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ಪಂಚಪ್ರಾಣ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ವನದುರ್ಗಾ ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ದುರ್ಗಾಪೂಜೆ, ಆಶ್ಲೇಷ ಬಲಿ, ರಂಗಪೂಜೆ

Suddi Udaya
error: Content is protected !!